AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ: ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರಿನ ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ ಹಿನ್ನೆಲೆ ಒಂದು ವಾರದಲ್ಲಿ ಈ ಬಗ್ಗೆ ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. 

ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ: ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Jul 26, 2022 | 2:15 PM

Share

ಬೆಂಗಳೂರು: ಬೆಂಗಳೂರಿನ ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ ಹಿನ್ನೆಲೆ ಒಂದು ವಾರದಲ್ಲಿ ಈ ಬಗ್ಗೆ ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.  ಫ್ಲೈ ಓವರ್ ನಿರ್ಮಾಣದ ಗುತ್ತಿಗೆ ರದ್ದು ಪ್ರಶ್ನಿಸಿ ಸಿಂಪ್ಲೆಕ್ಸ್ ಇನ್ಫ್ರಾ ಲಿಮಿಟೆಡ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್​ಗೆ 9 ತಿಂಗಳಲ್ಲಿ ಫ್ಲೈಓವರ್ ಪೂರ್ಣಗೊಳಿಸುವುದಾಗಿ ಸಂಸ್ಥೆ ಹೇಳಿತ್ತು. ಮತ್ತು ಈ ಸಂಬಂಧ ಬ್ಯಾಂಕ್ ಗ್ಯಾರಂಟಿ ಒದಗಿಸುವುದಾಗಿಯೂ ಹೇಳಿಕೆ ನೀಡಿತ್ತು.

ಸಂಸ್ಥೆಯ ಹೇಳಿಕೆಯನ್ನು ಆಲಿಸದ ಹೈಕೋರ್ಟ್ ಸಿಂಪ್ಲೆಕ್ಸ್ ಲಿಮಿಟೆಡ್​ ಪ್ರಸ್ತಾವನೆ ಬಗ್ಗೆ ಸ್ವತಂತ್ರವಾಗಿ ತೀರ್ಮಾನಿಸಿ 2 ವಾರದಲ್ಲಿ ತೀರ್ಮಾ ಕೈಗೊಳ್ಳಲು  ಬಿಬಿಎಂಪಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಹಾಗೇ ಬಿಬಿಎಂಪಿ ದಾಖಲಿಸಿರುವ ಎಫ್​ಐಆರ್ ಕೂಡ ಹಿಂಪಡೆಯಲೂ ಸೂಚನೆ ನೀಡಿದೆ.

Published On - 2:13 pm, Tue, 26 July 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ