AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ: ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರಿನ ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ ಹಿನ್ನೆಲೆ ಒಂದು ವಾರದಲ್ಲಿ ಈ ಬಗ್ಗೆ ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. 

ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ: ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Jul 26, 2022 | 2:15 PM

Share

ಬೆಂಗಳೂರು: ಬೆಂಗಳೂರಿನ ಈಜಿಪುರ ಫ್ಲೈ ಓವರ್ ನಿರ್ಮಾಣ ವಿಳಂಬ ಹಿನ್ನೆಲೆ ಒಂದು ವಾರದಲ್ಲಿ ಈ ಬಗ್ಗೆ ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.  ಫ್ಲೈ ಓವರ್ ನಿರ್ಮಾಣದ ಗುತ್ತಿಗೆ ರದ್ದು ಪ್ರಶ್ನಿಸಿ ಸಿಂಪ್ಲೆಕ್ಸ್ ಇನ್ಫ್ರಾ ಲಿಮಿಟೆಡ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್​ಗೆ 9 ತಿಂಗಳಲ್ಲಿ ಫ್ಲೈಓವರ್ ಪೂರ್ಣಗೊಳಿಸುವುದಾಗಿ ಸಂಸ್ಥೆ ಹೇಳಿತ್ತು. ಮತ್ತು ಈ ಸಂಬಂಧ ಬ್ಯಾಂಕ್ ಗ್ಯಾರಂಟಿ ಒದಗಿಸುವುದಾಗಿಯೂ ಹೇಳಿಕೆ ನೀಡಿತ್ತು.

ಸಂಸ್ಥೆಯ ಹೇಳಿಕೆಯನ್ನು ಆಲಿಸದ ಹೈಕೋರ್ಟ್ ಸಿಂಪ್ಲೆಕ್ಸ್ ಲಿಮಿಟೆಡ್​ ಪ್ರಸ್ತಾವನೆ ಬಗ್ಗೆ ಸ್ವತಂತ್ರವಾಗಿ ತೀರ್ಮಾನಿಸಿ 2 ವಾರದಲ್ಲಿ ತೀರ್ಮಾ ಕೈಗೊಳ್ಳಲು  ಬಿಬಿಎಂಪಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಹಾಗೇ ಬಿಬಿಎಂಪಿ ದಾಖಲಿಸಿರುವ ಎಫ್​ಐಆರ್ ಕೂಡ ಹಿಂಪಡೆಯಲೂ ಸೂಚನೆ ನೀಡಿದೆ.

Published On - 2:13 pm, Tue, 26 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ