AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಿ ನಿರ್ದೇಶನಾಲಯದ ವಲಯ ಜಂಟಿ ನಿರ್ದೇಶಕ ರಮಣ ಗುಪ್ತಾ ವರ್ಗಾವಣೆ

ರಮಣ ಗುಪ್ತಾ ಸ್ಥಾನಕ್ಕೆ ಮನೀಶ್‌ ಗೋದಾರ ನೇಮಕ ಮಾಡಲಾಗಿದೆ. ಮನೀಶ್‌ ಗೋದಾರ ಬೆಂಗಳೂರು ಇಡಿ ವಲಯ ಜಂಟಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಜಾರಿ ನಿರ್ದೇಶನಾಲಯದ ವಲಯ ಜಂಟಿ ನಿರ್ದೇಶಕ ರಮಣ ಗುಪ್ತಾ ವರ್ಗಾವಣೆ
ಜಾರಿ ನಿರ್ದೇಶನಾಲಯ
TV9 Web
| Edited By: |

Updated on: Nov 04, 2021 | 8:25 PM

Share

ಬೆಂಗಳೂರು: ಜಾರಿ ನಿರ್ದೇಶನಾಲಯದ ವಲಯ ಜಂಟಿ ನಿರ್ದೇಶಕ ರಮಣ ಗುಪ್ತಾ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಮತ್ತು ಗೋವಾ ಇಡಿ ವಲಯದ ಜಂಟಿ ನಿರ್ದೇಶಕ ರಮಣ ಗುಪ್ತಾ ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ರಮಣ ಗುಪ್ತಾ ಸ್ಥಾನಕ್ಕೆ ಮನೀಶ್‌ ಗೋದಾರ ನೇಮಕ ಮಾಡಲಾಗಿದೆ. ಮನೀಶ್‌ ಗೋದಾರ ಬೆಂಗಳೂರು ಇಡಿ ವಲಯ ಜಂಟಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ, ಯಲಹಂಕ ವಲಯ ಜಂಟಿ ಆಯುಕ್ತ ಡಾ.ಡಿ. ಆರ್​​ ಅಶೋಕ್, ಪೂರ್ವ ವಲಯ ಜಂಟಿ ಆಯುಕ್ತೆ ಕೆ.ಆರ್​​. ಪಲ್ಲವಿ, ದಕ್ಷಿಣ ವಲಯ ಜಂಟಿ‌ ಆಯುಕ್ತ ವೀರಭದ್ರಸ್ವಾಮಿ ವರ್ಗಾವಣೆ ಮಾಡಲಾಗಿದೆ.

ಕೆ.ಆರ್​​. ಪಲ್ಲವಿ, ವೀರಭದ್ರಸ್ವಾಮಿ ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ. ಪೌರಾಡಳಿತ ಇಲಾಖೆಗೆ ಕೆ.ಆರ್​​. ಪಲ್ಲವಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವೀರಭದ್ರಸ್ವಾಮಿ ವಾಪಸ್ ಆಗಿದ್ದಾರೆ. ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ಆರ್. ಶಿಲ್ಪಾ, ಯಲಹಂಕ ವಲಯ ಜಂಟಿ ಆಯುಕ್ತರಾಗಿ ಪಿ.ವಿ. ಪೂರ್ಣಿಮಾ, ದಕ್ಷಿಣ ವಲಯ ಜಂಟಿ ಆಯುಕ್ತರಾಗಿ ಡಾ. ಜಗದೀಶ್ ನಾಯಕ್ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಇದನ್ನೂ ಓದಿ: ‘ನಾನು ಬಿಜೆಪಿ ಸಂಸದನಾದ್ದರಿಂದ ನನ್ನ ಮೇಲೆ ಇಡಿ ದಾಳಿಯಾಗದು’; ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?