AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ

ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ
ಮುಜಾಹಿದ್- ಜಮೀರ್ (ಸಂಗ್ರಹ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 05, 2021 | 9:08 PM

Share

ಬೆಂಗಳೂರು: ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಗುರುವಾರ ಇಡಿ ದಾಳಿ ನಡೆದಿದೆ. ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮುಜಾಹಿದ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಶಿವಾಜಿನಗರ ವಾರ್ಡ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದು, ಬಿಬಿಎಂಪಿ ಮುಂದಿನ ಚುನಾವಣೆಗೆ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದರು.

ಫ್ರೇಜರ್ಟೌನ್ ವಾರ್ಡ್ ಅಭ್ಯರ್ಥಿ ಎಂದು ಬಿಂಬಿತವಾಗಿದ್ದರು. ಮುಜಾಹಿದ್ ವಿರುದ್ಧ ಮನ್ಸೂರ್ ಖಾನ್ಗೆ ನೆರವು ಆರೋಪವಿದೆ. ಮನ್ಸೂರ್ ದೇಶ ಬಿಡುವಾಗ ಏರ್ಪೋರ್ಟ್ವರೆಗೆ ಮುಜಾಹಿದ್ ಪ್ರಯಾಣ ಮಾಡಿದ್ದರು. ಎಸ್ ಐಟಿ ಮುಜಾಹಿದ್ ನ್ನು  ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಶಾಸಕ ಜಮೀರ್ ಅಹ್ಮದ್ ಸಹೋದರನನ್ನು​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ