AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೂ ಮಕ್ಕಳಿಗಿಲ್ಲ ಉಚಿತ ಶೂ, ಸಾಕ್ಸ್ ಭಾಗ್ಯ! ಕಾರಣವೇನು?

ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್​ನಲ್ಲಿದೆ.

ಈ ವರ್ಷವೂ ಮಕ್ಕಳಿಗಿಲ್ಲ ಉಚಿತ ಶೂ, ಸಾಕ್ಸ್ ಭಾಗ್ಯ! ಕಾರಣವೇನು?
ಸಾಂದರ್ಭಿಕ ಚಿತ್ರ. Source: Deccan Chronicle
TV9 Web
| Edited By: |

Updated on:Jul 05, 2022 | 9:15 AM

Share

ಬೆಂಗಳೂರು: ಪಠ್ಯಪುಸ್ತಕ ಪಠಿಷ್ಕರಣೆಯಿಂದ ಶಿಕ್ಷಣ ಇಲಾಖೆಗೆ (Education Department) ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಆರ್ಥಿಕ ಸಂಕಷ್ಟದ ಬಿಸಿ ಮಕ್ಕಳಿಗೂ ತಟ್ಟಿದ್ದು, ಈ ವರ್ಷವೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ. ಕೊರೊನಾ ಕಾರಣದಿಂದ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್​ನಲ್ಲಿದೆ. ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಶಿಕ್ಷಣ ಇಲಾಖೆ ಯೋಜನೆಗೆ ಎಳ್ಳು ನೀರು ಬಿಡಲು ಮುಂದಾಗಿದೆ.

5 ಸಾವಿರ ಶಿಕ್ಷಕರ ನೇಮಕ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದ್ದು, ಇದನ್ನು ನಿವಾರಿಸಲು ಪ್ರಸ್ತುತ ನೇಮಕಾತಿ ಹಂತದಲ್ಲಿರುವ 15 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವ ಬಿಸಿ ನಾಗೇಶ್ ನಿನ್ನೆ ಹೇಳಿದರು.

ಇದನ್ನೂ ಓದಿ: Eknath Shinde: ಆ ಘಟನೆಯಿಂದ ಬದುಕೇ ಸಾಕೆನಿಸಿತ್ತು; ಮಕ್ಕಳ ನೆನೆದು ಭಾವುಕರಾದ ಏಕನಾಥ್ ಶಿಂಧೆ

ಇದನ್ನೂ ಓದಿ
Image
Jasprit Bumrah: ಕಪಿಲ್ ದೇವ್ ಹೆಸರಲ್ಲಿದ್ದ ಮತ್ತೊಂದು ದಾಖಲೆ ಪುಡಿ ಪುಡಿ ಮಾಡಿದ ಜಸ್​ಪ್ರೀತ್ ಬುಮ್ರಾ
Image
Petrol Price Today: ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆಗೆ ಏಕನಾಥ ಶಿಂದೆ ಕ್ರಮ; ಬೆಂಗಳೂರು ಸೇರಿದಂತೆ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
Image
Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
Image
ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಮಕ್ಕಳಿಗೆ ಕಾಡುತ್ತಿದೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ: ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Police Recruitment Scam: ಸಿಎಂ ಬೊಮ್ಮಾಯಿ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

Published On - 9:11 am, Tue, 5 July 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ