AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೂ ಮಕ್ಕಳಿಗಿಲ್ಲ ಉಚಿತ ಶೂ, ಸಾಕ್ಸ್ ಭಾಗ್ಯ! ಕಾರಣವೇನು?

ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್​ನಲ್ಲಿದೆ.

ಈ ವರ್ಷವೂ ಮಕ್ಕಳಿಗಿಲ್ಲ ಉಚಿತ ಶೂ, ಸಾಕ್ಸ್ ಭಾಗ್ಯ! ಕಾರಣವೇನು?
ಸಾಂದರ್ಭಿಕ ಚಿತ್ರ. Source: Deccan Chronicle
TV9 Web
| Edited By: |

Updated on:Jul 05, 2022 | 9:15 AM

Share

ಬೆಂಗಳೂರು: ಪಠ್ಯಪುಸ್ತಕ ಪಠಿಷ್ಕರಣೆಯಿಂದ ಶಿಕ್ಷಣ ಇಲಾಖೆಗೆ (Education Department) ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಆರ್ಥಿಕ ಸಂಕಷ್ಟದ ಬಿಸಿ ಮಕ್ಕಳಿಗೂ ತಟ್ಟಿದ್ದು, ಈ ವರ್ಷವೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ. ಕೊರೊನಾ ಕಾರಣದಿಂದ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್​ನಲ್ಲಿದೆ. ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಶಿಕ್ಷಣ ಇಲಾಖೆ ಯೋಜನೆಗೆ ಎಳ್ಳು ನೀರು ಬಿಡಲು ಮುಂದಾಗಿದೆ.

5 ಸಾವಿರ ಶಿಕ್ಷಕರ ನೇಮಕ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದ್ದು, ಇದನ್ನು ನಿವಾರಿಸಲು ಪ್ರಸ್ತುತ ನೇಮಕಾತಿ ಹಂತದಲ್ಲಿರುವ 15 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವ ಬಿಸಿ ನಾಗೇಶ್ ನಿನ್ನೆ ಹೇಳಿದರು.

ಇದನ್ನೂ ಓದಿ: Eknath Shinde: ಆ ಘಟನೆಯಿಂದ ಬದುಕೇ ಸಾಕೆನಿಸಿತ್ತು; ಮಕ್ಕಳ ನೆನೆದು ಭಾವುಕರಾದ ಏಕನಾಥ್ ಶಿಂಧೆ

ಇದನ್ನೂ ಓದಿ
Image
Jasprit Bumrah: ಕಪಿಲ್ ದೇವ್ ಹೆಸರಲ್ಲಿದ್ದ ಮತ್ತೊಂದು ದಾಖಲೆ ಪುಡಿ ಪುಡಿ ಮಾಡಿದ ಜಸ್​ಪ್ರೀತ್ ಬುಮ್ರಾ
Image
Petrol Price Today: ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆಗೆ ಏಕನಾಥ ಶಿಂದೆ ಕ್ರಮ; ಬೆಂಗಳೂರು ಸೇರಿದಂತೆ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
Image
Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
Image
ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಮಕ್ಕಳಿಗೆ ಕಾಡುತ್ತಿದೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ: ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Police Recruitment Scam: ಸಿಎಂ ಬೊಮ್ಮಾಯಿ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

Published On - 9:11 am, Tue, 5 July 22

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ