AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಕಾಡುತ್ತಿದೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ! ಶಿಕ್ಷಣ ಇಲಾಖೆಯ ನಿರ್ಧಾರ ಏನು?

ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಕಾಡುತ್ತಿದೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ! ಶಿಕ್ಷಣ ಇಲಾಖೆಯ ನಿರ್ಧಾರ ಏನು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 04, 2022 | 9:35 AM

Share

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು (Schools) ಆರಂಭದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ (School Bag) ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ಕೊರೊನಾ ಕಾರಣದಿಂದ ಮಕ್ಕಳು ಎರಡೂವರೆ ವರ್ಷಗಳ ಕಾಲ ಆನ್​ಲೈನ್ ಪಾಠ ಕೇಳಿದ್ದರು. ಈ ವೇಳೆ ಬ್ಯಾಗ್ ಹೊರುವ ಅನಿವಾರ್ಯತೆ ಇರಲಿಲ್ಲ. ಇದೀಗ ಪೂರ್ಣ ಪ್ರಮಾಣದ ಶಾಲೆಗಳು ಆರಂಭವಾಗುತ್ತಿದ್ದಂತೆ ಹೊಸ ಸಮಸ್ಯೆ ಹುಟ್ಟಿಕೊಂಡಿದೆ. ಏಕಾಏಕಿ ಭಾರದ ಬ್ಯಾಗ್ ಹಿಡಿದು ಹೋಗುವುದರಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಿಂದ ಪೋಷಕರಿಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ: Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

ಇದನ್ನೂ ಓದಿ
Image
Ayurveda: ಚಿಕನ್ ತಿಂದ ಬಳಿಕ ಹಾಲು ಕುಡಿಯಬಾರದು, ಆಯುರ್ವೇದ ಏನು ಹೇಳುತ್ತೆ?
Image
ಎಚ್ಚರ ಪೋಷಕರೇ ಎಚ್ಚರ… ಹೇಳಿಕೊಳ್ಳಲು ಇದೊಂದು ಬುಕ್​ಸ್ಟಾಲ್, ಒಳಗಡೆ ನಡೆಯುತ್ತಿತ್ತು ಸೆಲ್ಯೂಷನ್ ದಂಧೆ!
Image
MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?
Image
Railway Recruitment 2022: SSLC ಪಾಸಾಗಿದ್ದೀರಾ? ಹಾಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

10 ರಿಂದ 15 ಕೆಜಿ ಭಾರದ ಬ್ಯಾಗ್​ನಿಂದ ಮಕ್ಕಳ ದೇಹದ ಆಕಾರ ಬದಲಾಗುವ ಸಾಧ್ಯತೆಯಿದೆ. ಈ ಬಗ್ಗೆ ಪೋಷಕರು ಶಿಕ್ಷಣ ಇಲಾಖೆಯ ಗಮನಕ್ಕೆ ತರುತ್ತಿದ್ದಾರೆ. ಪೋಷಕರ ದೂರು ಹಿನ್ನೆಲೆ ಶಿಕ್ಷಣ ಇಲಾಖೆ ಶನಿವಾರ  ಬ್ಯಾಗ್ ಲೆಸ್ ಡೇ ತರಲು ಶಾಲೆಗಳಿಗೆ ಸೂಚಿಸಲು ಮುಂದಾಗಿದೆ.

ಇಲಾಖೆಯ ಕೆಲ ಸೂಚನೆಗಳು: ಶಿಕ್ಷಣ ಇಲಾಖೆ ಶಾಲೆಗಳಿಗೆ ಕೆಲ ಸೂಚನೆ ನೀಡಲು ನಿರ್ಧರಿಸಿದೆ. * 5 ದಿನ ಮಾತ್ರ ಪಠ್ಯ ಪ್ರಾಯೋಗಿಕ ಪುಸ್ತಕ ತರುವಂತೆ ಮಕ್ಕಳಿಗೆ ಸೂಚಿಸಿ. * ಅಗತ್ಯ ಹಾಗೂ ವೇಳಾಪಟ್ಟಿಗೆ ತಕ್ಕಂತೆ ಪಠ್ಯ ಹಾಗೂ ಬ್ಯಾಗ್ ಇರಲಿ. * ಶನಿವಾರ ಮಕ್ಕಳಿಗೆ ವ್ಯಾಯಾಮ, ದೈಹಿಕ ಚಟುವಟಿಕೆಗಳನ್ನು ಮಾಡಿಸಿ.

Published On - 9:02 am, Mon, 4 July 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?