AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ
ಶಿಕ್ಷಣ ತಜ್ಞರೊಂದಿಗೆ ರಾಹುಲ್​ ಗಾಂಧಿ ಸಂವಾದ
TV9 Web
| Edited By: |

Updated on:Oct 07, 2022 | 6:25 PM

Share

ಬೆಂಗಳೂರು: ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ (Education Emergency)  ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ (Rajyasbha) ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ರೀತಿಯ ಕಾಸ್ಟ್​​ಸಿಸ್ಟಮ್ ಬಂದು ಸಮಸ್ಯೆಗಳು ಸೃಷ್ಟಿ ಆಗುತ್ತಿದೆ. ಹಿಜಾಬ್ ವಿವಾದದಿಂದ ಹೆಣ್ಣು ಮಕ್ಕಳಿಗೆ ಅವಕಾಶ ಸಿಗುತ್ತಿಲ್ಲ ಅನ್ನೋ ಚರ್ಚೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೊತೆಗೆ ಆಗಿದೆ. ಮ್ಯಾನಿಫೆಸ್ಟೋ ಸಿದ್ದಪಡಿಸುವಾಗ ಕಾಂಗ್ರೆಸ್ ಈ ಎಲ್ಲ ಅಭಿಪ್ರಾಯ ಅಪೇಕ್ಷೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಇಂದು ಬಿಜೆಪಿ‌ ಸರ್ಕಾರ ತಂದಿರುವ ಶಿಕ್ಷಣ ನೀತಿ ಬಗ್ಗೆ ಚರ್ಚೆ ಆಗುತ್ತಿದೆ. ಎನ್​ಇಪಿ ಬಂದ ಮೇಲೆ ಮೂರು ದೊಡ್ಡ ಸಮಸ್ಯೆಗಳಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಕಮ್ಯುನಲ್ ಪಾಯ್ಸನ್ ಅಂಶ ಬಂದುಬಿಟ್ಟಿವೆ. ಹೊಸ ಮಿಥಾಲಜಿ ಸೃಷ್ಟಿ ಮಾಡಿ ಐಡಿಯಾಲಜಿ ತುಂಬುವ ಪ್ರಯತ್ನ ನಡೆಯುತ್ತಿದೆ ಆರ್​​ಎಸ್​​ಎಸ್​​ನವರಿಗೆ ಸರ್ಕಾರದಿಂದ ಹಣ ಹೋಗುತ್ತಿದೆ. ಇದನ್ನು ಎಕ್ಸಪೋಸ್ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಬಜೆಟ್ ಸ್ಕೂಲ್ ಮಾಲೀಕರು, ಶಿಕ್ಷಣ ನೀತಿ ತಜ್ಞರು ಹಾಗೂನ್ಯಾಷನಲ್ ಲಾ ಸ್ಕೂಲ್ ಪ್ರೊಫೆಸರ್​ಗಳ ಜೊತೆ ಸಂವಾದ ನಡೆಸಿದರು.

ಸಂವಾದದಲ್ಲಿ ಶಿಕ್ಷಣ ತಜ್ಞರು, ಪೋಷಕ ಸಂಘಟನೆ ಹಿಂದಿ ಹೇರಿಕೆ ವಿರೋಧಿಸಿದರು. ಮಾತೃಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದರು. ಆಗ ರಾಹುಲ್ ಗಾಂಧಿ ಎಲ್ಲ ಭಾಷೆಗಳಿಗೂ ಮಾನ್ಯತೆ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 5:38 pm, Fri, 7 October 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ