AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ
ಶಿಕ್ಷಣ ತಜ್ಞರೊಂದಿಗೆ ರಾಹುಲ್​ ಗಾಂಧಿ ಸಂವಾದ
TV9 Web
| Edited By: ವಿವೇಕ ಬಿರಾದಾರ|

Updated on:Oct 07, 2022 | 6:25 PM

Share

ಬೆಂಗಳೂರು: ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ (Education Emergency)  ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ (Rajyasbha) ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ರೀತಿಯ ಕಾಸ್ಟ್​​ಸಿಸ್ಟಮ್ ಬಂದು ಸಮಸ್ಯೆಗಳು ಸೃಷ್ಟಿ ಆಗುತ್ತಿದೆ. ಹಿಜಾಬ್ ವಿವಾದದಿಂದ ಹೆಣ್ಣು ಮಕ್ಕಳಿಗೆ ಅವಕಾಶ ಸಿಗುತ್ತಿಲ್ಲ ಅನ್ನೋ ಚರ್ಚೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೊತೆಗೆ ಆಗಿದೆ. ಮ್ಯಾನಿಫೆಸ್ಟೋ ಸಿದ್ದಪಡಿಸುವಾಗ ಕಾಂಗ್ರೆಸ್ ಈ ಎಲ್ಲ ಅಭಿಪ್ರಾಯ ಅಪೇಕ್ಷೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಇಂದು ಬಿಜೆಪಿ‌ ಸರ್ಕಾರ ತಂದಿರುವ ಶಿಕ್ಷಣ ನೀತಿ ಬಗ್ಗೆ ಚರ್ಚೆ ಆಗುತ್ತಿದೆ. ಎನ್​ಇಪಿ ಬಂದ ಮೇಲೆ ಮೂರು ದೊಡ್ಡ ಸಮಸ್ಯೆಗಳಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಕಮ್ಯುನಲ್ ಪಾಯ್ಸನ್ ಅಂಶ ಬಂದುಬಿಟ್ಟಿವೆ. ಹೊಸ ಮಿಥಾಲಜಿ ಸೃಷ್ಟಿ ಮಾಡಿ ಐಡಿಯಾಲಜಿ ತುಂಬುವ ಪ್ರಯತ್ನ ನಡೆಯುತ್ತಿದೆ ಆರ್​​ಎಸ್​​ಎಸ್​​ನವರಿಗೆ ಸರ್ಕಾರದಿಂದ ಹಣ ಹೋಗುತ್ತಿದೆ. ಇದನ್ನು ಎಕ್ಸಪೋಸ್ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಬಜೆಟ್ ಸ್ಕೂಲ್ ಮಾಲೀಕರು, ಶಿಕ್ಷಣ ನೀತಿ ತಜ್ಞರು ಹಾಗೂನ್ಯಾಷನಲ್ ಲಾ ಸ್ಕೂಲ್ ಪ್ರೊಫೆಸರ್​ಗಳ ಜೊತೆ ಸಂವಾದ ನಡೆಸಿದರು.

ಸಂವಾದದಲ್ಲಿ ಶಿಕ್ಷಣ ತಜ್ಞರು, ಪೋಷಕ ಸಂಘಟನೆ ಹಿಂದಿ ಹೇರಿಕೆ ವಿರೋಧಿಸಿದರು. ಮಾತೃಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದರು. ಆಗ ರಾಹುಲ್ ಗಾಂಧಿ ಎಲ್ಲ ಭಾಷೆಗಳಿಗೂ ಮಾನ್ಯತೆ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 5:38 pm, Fri, 7 October 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್