AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. -ಸಚಿವ ಬಿ.ಸಿ ನಾಗೇಶ್

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 12, 2022 | 1:51 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ಸಧ್ಯ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊರೊನಾ ಕೇಸ್ ಹೆಚ್ಚಾದ್ರೂ ರಾಜ್ಯದಲ್ಲಿ ಶಾಲೆ ಬಂದ್ ಆಗಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. ನಾವು ಏನೇ ಪರ್ಯಾಯ ಮಾರ್ಗ ಅನುಸರಿಸಿದ್ರೂ ಅಷ್ಟಕಷ್ಟೆ. ಭೌತಿಕ ತರಗತಿಗಳಷ್ಟೇ ಮಕ್ಕಳ ಭವಿಷ್ಯಕ್ಕೆ ಅಡಿಪಾಯ. ಪರ್ಯಾಯ ಮಾರ್ಗ ಪರಿಣಾಮಕಾರಿ ಆಗೊಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ಶಾಲೆ ಬಂದ್ ಮಾಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಡಿಸಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 2 ಅಲೆಗಳಲ್ಲಿ ಶಾಲಾ ಕಾಲೇಜ್​ಗಳನ್ನ ಸಂಪೂರ್ಣವಾಗಿ ‌ಮುಚ್ಚಲಾಗಿತ್ತು. ಈ ಭಾರೀ ಪಾಸಿಟಿವಿಟಿ ರೇಟ್ ನೋಡಿಕೊಂಡು ಅಯಾ ಜಿಲ್ಲೆ, ತಾಲೂಕು ಮಟ್ಟದ ಶಾಲೆಗಳನ್ನ ಕ್ಲೋಸ್​ಗೆ ನಿರ್ಧಾರ ಮಾಡಲಾಗಿದೆ. ಶಾಲೆ ಬಂದ್ ಆದ್ರೂ, ಆನ್ ಲೈನ್ ಹಾಗೂ ವಿದ್ಯಾಗಮದ ಮೂಲಕ ಮಕ್ಕಳಿಗೆ ಶಿಕ್ಷಣ ‌ಕೊಡುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹಾಗೂ ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಸಚಿವರು ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒಗಳು ಭಾಗಿಯಾಗಿದ್ದು ಸಭೆಯಲ್ಲಿ ರಾಜ್ಯದ ಶಾಲೆಗಳ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

Published On - 1:45 pm, Wed, 12 January 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ