AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ: 2.83 ಕೋಟಿ ಮೌಲ್ಯದ ವಸ್ತುಗಳು ಪತ್ತೆ

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಚುನಾವಣಾ ಅಕ್ರಮಗಳನ್ನು ತಡೆಯಲು ಫ್ಲೈಯಿಂಗ್ ಸ್ಕ್ವಾಡ್, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಚೆಕ್​ಪೋಸ್ಟ್​ಗಳನ್ನು ಹಾಕಿ ವಾಹನಗಳನ್ನು ತಪಾಸನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ತಪಾಸಣೆ ವೇಳೆ ಹಣ, ಸೀರೆಗಳ ಜೊತೆಗೆ ಹಲವೆಡೆ ಡ್ರಗ್ಸ್, ಮದ್ಯದ ಬಾಟಲಿಗಳು, ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. ಹಾಗಾದರೆ ಈವರೆಗೆ ಏನೆಲ್ಲಾ ಜಪ್ತಿ ಮಾಡಲಾಗಿದೆ? ಇಲ್ಲಿದೆ ಮಾಹಿತಿ.

ಬೆಂಗಳೂರಿನಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ: 2.83 ಕೋಟಿ ಮೌಲ್ಯದ ವಸ್ತುಗಳು ಪತ್ತೆ
ಸಾಂದರ್ಭಿಕ ಚಿತ್ರImage Credit source: iStock Photo
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 25, 2024 | 9:44 PM

Share

ಬೆಂಗಳೂರು, ಮಾ.25: ಲೋಕಸಭೆ ಚುನಾವಣೆಗೆ (Lok Sabha Elections) ದಿನಾಂಕ ಘೋಷಣೆಯಾದ ನಂತರ ಚುನಾವಣಾ ಅಕ್ರಮಗಳನ್ನು ತಡೆಯಲು ಫ್ಲೈಯಿಂಗ್ ಸ್ಕ್ವಾಡ್, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಚೆಕ್​ಪೋಸ್ಟ್​ಗಳನ್ನು ಹಾಕಿ ವಾಹನಗಳನ್ನು ತಪಾಸನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ (Bengaluru) ತಪಾಸಣೆ ವೇಳೆ ಹಣ, ಸೀರೆಗಳ ಜೊತೆಗೆ ಹಲವೆಡೆ ಡ್ರಗ್ಸ್, ಮದ್ಯದ ಬಾಟಲಿಗಳು, ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. ಹಾಗಾದರೆ ಈವರೆಗೆ ಏನೆಲ್ಲಾ ಜಪ್ತಿ ಮಾಡಲಾಗಿದೆ? ಇಲ್ಲಿದೆ ಮಾಹಿತಿ.

ಈವರೆಗೆ ಬೆಂಗಳೂರಿನಲ್ಲಿ 67 ಲಕ್ಷಕ್ಕೂ ಅಧಿಕ ನಗದು ವಶಕ್ಕೆ ಪಡೆಯಲಾಗಿದೆ. 1 ಕೋಟಿ 54 ಲಕ್ಷದ 65 ಸಾವಿರದ 719 ರೂಪಾಯಿ ಮೌಲ್ಯದ ಮದ್ಯ ಸೀಜ್ ಮಾಡಲಾಗಿದೆ. 3 ಲಕ್ಷದ 96 ಸಾವಿರದ 300 ರೂಪಾಯಿ ಮೌಲ್ಯದ 21.99 kg ಮಾದಕ ವಸ್ತು ಸೀಜ್ ಮಾಡಲಾಗಿದೆ. 18 ಕೆ.ಜಿ.ಗೂ ಅಧಿಕ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ

ಈವರೆಗೆ ದಾಖಲೆಗಳಿಲ್ಲದೆ ಚಿನ್ನ, ನಗದು, ಮದ್ಯ ಇತ್ಯಾದಿಗಳನ್ನು ಸಾಗಾಟ ಮಾಡಲು ಬಳಕೆ ಮಾಡಿದ್ದ 22 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಒಟ್ಟು 2 ಕೋಟಿ 83 ಲಕ್ಷದ 83 ಸಾವಿರದ 179 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸಲಾಗಿದೆ. ಈವರೆಗೆ 240 ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ