AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 29, 2021 | 1:49 PM

Share

ಬೆಂಗಳೂರು: ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ (karnataka local body elections) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ. ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ

ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ಘೋಷಣೆ

ಡಿಸೆಂಬರ್ 13 ಚುನಾವಣಾ ಅಧಿಸೂಚನೆ ಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಡಿಸೆಂಬರ್ 27 ಮತದಾನ ಡಿಸೆಂಬರ್ 30 ಫಲಿತಾಂಶ ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿ

Published On - 1:46 pm, Mon, 29 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್