AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ

‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 03, 2023 | 11:14 PM

Share

ಬೆಂಗಳೂರು: ‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ (Electricity Price Hike) ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.

ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ