AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ

‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 03, 2023 | 11:14 PM

Share

ಬೆಂಗಳೂರು: ‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ (Electricity Price Hike) ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.

ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

Follow Us
ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?
ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ