AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ

‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 03, 2023 | 11:14 PM

Share

ಬೆಂಗಳೂರು: ‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ (Electricity Price Hike) ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.

ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ