AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ

‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Electricity Price Hike: ಗೃಹಜ್ಯೋತಿ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 03, 2023 | 11:14 PM

Share

ಬೆಂಗಳೂರು: ‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ (Electricity Price Hike) ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.

ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ