AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಾಚರ್ ಮೇಲೆ ಕಾಡಾನೆ ದಾಳಿ

ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಾಚರ್ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಗದ್ದೆಹಳ್ಳದ ಬಳಿ ನಡೆದಿದೆ. ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಯತ್ತ ಹೋಗುತ್ತಿದ್ದಾಗ ದಾಳಿ ನಡೆಸಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಾಚರ್ ಮೇಲೆ ಕಾಡಾನೆ ದಾಳಿ
ಕಾಡಾನೆ ದಾಳಿಗೊಳಗಾದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಾಚರ್ (ಬಲ ಚಿತ್ರ) ಮತ್ತು ಆನೆ (ಸಾಂದರ್ಭಿಕ ಚಿತ್ರ)
ರಾಮು, ಆನೇಕಲ್​
| Edited By: |

Updated on: Oct 21, 2023 | 5:47 PM

Share

ಆನೇಕಲ್, ಅ.21: ಬನ್ನೇರುಘಟ್ಟ ಜೈವಿಕ ಉದ್ಯಾನವನದ (Bannerghatta National Park) ವಾಚರ್ ಮೇಲೆ ಕಾಡಾನೆ ದಾಳಿ (Wild elephant attack) ನಡೆಸಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಗದ್ದೆಹಳ್ಳದ ಬಳಿ ನಡೆದಿದೆ. ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಯತ್ತ ಹೋಗುತ್ತಿದ್ದಾಗ ದಾಳಿ ನಡೆಸಿದೆ.

ಹಕ್ಕಿಪಿಕ್ಕಿ ಕಾಲೋನಿಯ ಚಿಕ್ಕಮುತ್ತಯ್ಯ (34) ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ವಾಚರ್. ಕೂಡಲೇ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪಾರ್ಕ್ ಮಾಡಿದ್ದ ಕಾರಿನಲ್ಲಿದ್ದ ಹಣ ಕದ್ದ ಕಳ್ಳರು

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಪಾರ್ಕ್ ಮಾಡಿದ್ದ ಕಾರಿನಲ್ಲಿದ್ದ 13 ಲಕ್ಷ ರೂಪಾಯಿಯನ್ನು ಕಳವು ಮಾಡಿ ಪರಾರಿಯಾದ ಘಟನೆ ನಗರದ ಸರ್ಜಾಪುರ ಬಳಿಯ ಸೋಮಪುರದಲ್ಲಿ ನಡೆದಿದೆ. ಉಪನೋಂದಣಿ ಕಚೇರಿ ಮುಂದೆ ಶುಕ್ರವಾರದಂದು ಕಳ್ಳರು ಈ ಕೈಚಳಕ ತೋರಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ಸೆರೆಯಾಗಿವೆ.

ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿಯಿಂದ ಬೆಳೆದು ನಿಂತು ಕಬ್ಬು ನಾಶ, ಪರಿಹಾರ ಕೇಳುತ್ತಿರುವ ನೊಂದ ರೈತ

ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬಿಎಂಡಬ್ಲ್ಯು ಎಕ್ಸ್5 ಕಾರಿನ ಕಿಟಕಿ ಗಾಜು ಒಡೆದು ಕಾರಿನೊಳಗೆ ನುಗ್ಗಿ ಒಳಗಿದ್ದ ನಗದನ್ನು ದೋಚುತ್ತಿರುವುದು ಕಂಡು ಬಂದಿದೆ. ಕಾರು ಬೆಂಗಳೂರಿನ ಆನೇಕಲ್ ತಾಲೂಕಿನ ನಿವಾಸಿ ಬಾಬು ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್