AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್​ಮೆಂಟ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.

Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಜಾರಿ ನಿರ್ದೇಶನಾಲಯ
TV9 Web
| Edited By: |

Updated on:Nov 02, 2021 | 9:52 PM

Share

ಬೆಂಗಳೂರು: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ (ED) ವಿಕ್ರಂ ಇನ್ವೆಸ್ಟ್​ಮೆಂಟ್​ ಆಸ್ತಿ ಮುಟ್ಟುಗೋಲು ಹಾಕಲಾಗಿದೆ. ಜಮೀನು, ಕಚೇರಿ, ಫ್ಲ್ಯಾಟ್ಸ್, ಬ್ಯಾಂಕ್ ಬ್ಯಾಲೆನ್ಸ್ ಸೇರಿ ಒಟ್ಟು 35.70 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್​ಮೆಂಟ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.

ತುಮಕೂರು: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಬ್ಯಾಂಕ್ ವಿದ್ಯುತ್​ ಶಾರ್ಟ್ ​​ಸರ್ಕ್ಯೂಟ್​​ನಿಂದ ಬ್ಯಾಂಕ್ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ತುಮಕೂರಿನ ಎಸ್​ವಿಸಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಬೆಂಕಿ ಅವಘಡ ಘಟಿಸಿದೆ. ತುಮಕೂರು ನಗರದ ಎಂ.ಜಿ. ರಸ್ತೆಯಲ್ಲಿರುವ ಎಸ್​ವಿಸಿ ಬ್ಯಾಂಕ್​ನಲ್ಲಿ ದುರ್ಘಟನೆ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಬ್ಯಾಂಕ್​​ನಲ್ಲಿದ್ದ ದಾಖಲೆಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

ಇದನ್ನೂ ಓದಿ: ಸರ್ಕಾರಿ ಇಲಾಖೆ ಸಿಬ್ಬಂದಿಯಿಂದಲೇ ವಂಚನೆ; ಮೇಲಾಧಿಕಾರಿಗಳ ಸಹಿ ನಕಲು ಮಾಡಿ 2 ಕೋಟಿ ರೂ. ಲೂಟಿ

Published On - 9:49 pm, Tue, 2 November 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ