AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್​ಮೆಂಟ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.

Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಜಾರಿ ನಿರ್ದೇಶನಾಲಯ
TV9 Web
| Edited By: |

Updated on:Nov 02, 2021 | 9:52 PM

Share

ಬೆಂಗಳೂರು: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ (ED) ವಿಕ್ರಂ ಇನ್ವೆಸ್ಟ್​ಮೆಂಟ್​ ಆಸ್ತಿ ಮುಟ್ಟುಗೋಲು ಹಾಕಲಾಗಿದೆ. ಜಮೀನು, ಕಚೇರಿ, ಫ್ಲ್ಯಾಟ್ಸ್, ಬ್ಯಾಂಕ್ ಬ್ಯಾಲೆನ್ಸ್ ಸೇರಿ ಒಟ್ಟು 35.70 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್​ಮೆಂಟ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.

ತುಮಕೂರು: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಬ್ಯಾಂಕ್ ವಿದ್ಯುತ್​ ಶಾರ್ಟ್ ​​ಸರ್ಕ್ಯೂಟ್​​ನಿಂದ ಬ್ಯಾಂಕ್ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ತುಮಕೂರಿನ ಎಸ್​ವಿಸಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಬೆಂಕಿ ಅವಘಡ ಘಟಿಸಿದೆ. ತುಮಕೂರು ನಗರದ ಎಂ.ಜಿ. ರಸ್ತೆಯಲ್ಲಿರುವ ಎಸ್​ವಿಸಿ ಬ್ಯಾಂಕ್​ನಲ್ಲಿ ದುರ್ಘಟನೆ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಬ್ಯಾಂಕ್​​ನಲ್ಲಿದ್ದ ದಾಖಲೆಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

ಇದನ್ನೂ ಓದಿ: ಸರ್ಕಾರಿ ಇಲಾಖೆ ಸಿಬ್ಬಂದಿಯಿಂದಲೇ ವಂಚನೆ; ಮೇಲಾಧಿಕಾರಿಗಳ ಸಹಿ ನಕಲು ಮಾಡಿ 2 ಕೋಟಿ ರೂ. ಲೂಟಿ

Published On - 9:49 pm, Tue, 2 November 21

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!