AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಚುನಾವಣಾ ನೀತಿ ಸಂಹಿತೆ ಜಾರಿ; ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ

ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಏಪ್ರಿಲ್​ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಲು ಮತ್ತು ಮೇ 16ರ ಬಳಿಕ ವಾಪಸ್ಸ್​ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.

Karnataka Assembly Election: ಚುನಾವಣಾ ನೀತಿ ಸಂಹಿತೆ ಜಾರಿ; ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 10:33 AM

Share

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವವರ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಹೌದು ನಿನ್ನೆ(ಮಾ.29) ವಿಧಾನಸಭೆ ಚುನಾವಣೆ(Karnataka Assembly Election) ದಿನಾಂಕ ನಿಗದಿಯಾದ್ದರಿಂದ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಏಪ್ರಿಲ್​ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಲು ಮತ್ತು ಮೇ 16ರ ಬಳಿಕ ವಾಪಸ್ಸ್​ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.

ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್​​​​ ಆದೇಶ

ಕಲಬುರಗಿ: ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್​​​​ ಆದೇಶ ಹೊರಡಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಂಬಂಧಪಟ್ಟ ಠಾಣೆಗಳಲ್ಲಿ ಆಯುಧ ಹೊಂದಿದವರು ಜಮೆ ಮಾಡುವಂತೆ ಸೂಚನೆ ನೀಡಲಾಗಿದೆ. ಇನ್ನು ಇದರಲ್ಲಿ ಅನುಮೋದಿತ ಶೆಡ್ಯೂಲ್ ಬ್ಯಾಂಕ್ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಉಳಿದವರು ತಮ್ಮ ಬಂದೂಕುಗಳನ್ನು ಠಾಣೆಗೆ ಜಮೆ ಮಾಡಲು ಮತ್ತು ಚುನಾವಣೆ ಮುಗಿಯೋವರೆಗೂ ಆಯುಧಗಳನ್ನು ಠಾಣೆಯಲ್ಲಿಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್