AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ ತಿಂಗಳಲ್ಲಿ ಬೆಂಗಳೂರಲ್ಲಿ ಸಾಲು ಸಾಲು ಕಾರ್ಯಕ್ರಮಗಳು: ಇಲ್ಲಿದೆ ವೇಳಾಪಟ್ಟಿ

ಏಪ್ರಿಲ್​ ತಿಂಗಳಲ್ಲಿ ನಗರದಲ್ಲಿ ಸರಣಿ ಕಾರ್ಯಕ್ರಮಗಳು ನಡೆಯಲಿವೆ. ರಾಜಕಾರಣಿಗಳ ಕಾರ್ಯಕ್ರಮದಿಂದ ಹಿಡಿದು ಖ್ಯಾತ ಹಿನ್ನಲೆ ಗಾಯಕಿ ಕೆ.ಎಸ್. ಚಿತ್ರಾ​ ಅವರ ಕಾರ್ಯಕ್ರಮದವರೆಗು ಅನೇಕ ಕಾರ್ಯಕ್ರಮಗಳು ಶೆಡ್ಯುಲ್​ ಆಗಿವೆ.

ಏಪ್ರಿಲ್ ತಿಂಗಳಲ್ಲಿ ಬೆಂಗಳೂರಲ್ಲಿ ಸಾಲು ಸಾಲು ಕಾರ್ಯಕ್ರಮಗಳು: ಇಲ್ಲಿದೆ ವೇಳಾಪಟ್ಟಿ
ಗಾಯಕಿ ಕೆಎಸ್​ ಚಿತ್ರಾ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 03, 2023 | 1:38 PM

Share

ಬೆಂಗಳೂರು: ಬೇಸಿಗೆ ರಜೆ ಸಮಯ ಶಾಲೆಗಳು ರಜೆ ಇರುತ್ತವೆ. ಈ ಸಮಯದಲ್ಲಿ ಉತ್ಸವ, ಹಬ್ಬಗಳು ಜೋರಾಗಿಯೇ ನಡೆಯುತ್ತಿರುತ್ತವೆ. ಅದರಲ್ಲಂತೂ ಐಪಿಎಲ್​, ಚುನಾವಣಾ ಕಾವು ಜೋರಾಗಿಯೇ ಇದೆ. ಈ ಮಧ್ಯೆ ರಾಜ್ಯ ರಾಜಧಾನಿ ಜನರಿಗೆ ಸಿಹಿ ಸುದ್ದಿಯೊಂದು ಇದೆ. ಹೌದು ಏಪ್ರಿಲ್​ (April) ತಿಂಗಳಲ್ಲಿ ನಗರದಲ್ಲಿ ಸರಣಿ ಕಾರ್ಯಕ್ರಮಗಳು ನಡೆಯಲಿವೆ. ರಾಜಕಾರಣಿಗಳ (Politicians) ಕಾರ್ಯಕ್ರಮದಿಂದ ಹಿಡಿದು ಖ್ಯಾತ ಹಿನ್ನಲೆ ಗಾಯಕಿ ಕೆ.ಎಸ್. ಚಿತ್ರಾ​ ​ ಅವರ ಕಾರ್ಯಕ್ರಮದವರೆಗು ಅನೇಕ ಕಾರ್ಯಕ್ರಮಗಳು ನಿಗದಿಯಾಗಿವೆ. ಈ ಹಿನ್ನೆಲೆ ಬೆಂಗಳೂರಿಗರು ಕಾರ್ಯಕ್ರಮಗಳ ದಿನಾಂಕ ಸೇವ್​ ಮಾಡಿಟ್ಟುಕೊಳ್ಳಿ.

1. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 9 ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. “ಪ್ರಾಜೆಕ್ಟ್ ಟೈಗರ್” ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದಿವೆ. ಈ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.

2. ರಾಹುಲ್​ ಗಾಂಧಿ ಸತ್ಯಮೇವ ಜಯತೆ ಸಮಾವೇಶ: ಕಾಂಗ್ರೆಸ್​​​ ನಾಯಕ ರಾಹುಲ್​ ಗಾಂಧಿಯವರು ಎಪ್ರಿಲ್​ 9 ರಂದು ಕೋಲಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೋಲಾರದಲ್ಲಿ ನಡೆಯುವ ಸತ್ಯಮೇವ ಜಯತೆ ಸಮಾವೇಶದಲ್ಲಿ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.

3. ರಾಂಬೊ ಸರ್ಕಸ್ ಅಂತರಾಷ್ಟ್ರೀಯ ಉತ್ಸವ: ಬೆಂಗಳೂರಿನ ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಏಪ್ರಿಲ್ 8 ರಿಂದ 23 ರವರೆಗೆ, ಈ ಬೇಸಿಗೆಯಲ್ಲಿ ಹವಾನಿಯಂತ್ರಿತ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಸರ್ಕಸ್ ಉತ್ಸವವನ್ನು ಆನಂದಿಸಿ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೂಕ್ತವಾಗಿದೆ. ಪ್ರವೇಶ ಟಿಕೆಟ್ 500 ರೂ. ಇದೆ

4. ಗ್ಯಾತ ಗಾಯಕಿ ಕೆ.ಎಸ್. ಚಿತ್ರಾ ಅವರೊಂದಿಗೆ ಮಲಯಾಳಂ ಮಧುರ ಹಾಡುಗಳು: ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಏಪ್ರಿಲ್ 8 ರಂದು ಸಂಜೆ 6:30 ರ ಸುಮಾರಿಗೆ ಆಯೋಜಿಸಲಾಗಿದೆ, ಪ್ರಸಿದ್ಧ ಗಾಯಕ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಕೆಎಸ್ ಚಿತ್ರಾ ಜೊತೆಗೆ 13 ತುಣುಕುಗಳ ಆರ್ಕೆಸ್ಟ್ರಾದೊಂದಿಗೆ ಭಾವಪೂರ್ಣ ಸಂಜೆ ಆನಂದಿಸಿ. ಪ್ರವೇಶ ಟಿಕೆಟ್ 500 ರೂ. ಇದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Mon, 3 April 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ