AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ ತಿಂಗಳಲ್ಲಿ ಬೆಂಗಳೂರಲ್ಲಿ ಸಾಲು ಸಾಲು ಕಾರ್ಯಕ್ರಮಗಳು: ಇಲ್ಲಿದೆ ವೇಳಾಪಟ್ಟಿ

ಏಪ್ರಿಲ್​ ತಿಂಗಳಲ್ಲಿ ನಗರದಲ್ಲಿ ಸರಣಿ ಕಾರ್ಯಕ್ರಮಗಳು ನಡೆಯಲಿವೆ. ರಾಜಕಾರಣಿಗಳ ಕಾರ್ಯಕ್ರಮದಿಂದ ಹಿಡಿದು ಖ್ಯಾತ ಹಿನ್ನಲೆ ಗಾಯಕಿ ಕೆ.ಎಸ್. ಚಿತ್ರಾ​ ಅವರ ಕಾರ್ಯಕ್ರಮದವರೆಗು ಅನೇಕ ಕಾರ್ಯಕ್ರಮಗಳು ಶೆಡ್ಯುಲ್​ ಆಗಿವೆ.

ಏಪ್ರಿಲ್ ತಿಂಗಳಲ್ಲಿ ಬೆಂಗಳೂರಲ್ಲಿ ಸಾಲು ಸಾಲು ಕಾರ್ಯಕ್ರಮಗಳು: ಇಲ್ಲಿದೆ ವೇಳಾಪಟ್ಟಿ
ಗಾಯಕಿ ಕೆಎಸ್​ ಚಿತ್ರಾ
ವಿವೇಕ ಬಿರಾದಾರ
|

Updated on:Apr 03, 2023 | 1:38 PM

Share

ಬೆಂಗಳೂರು: ಬೇಸಿಗೆ ರಜೆ ಸಮಯ ಶಾಲೆಗಳು ರಜೆ ಇರುತ್ತವೆ. ಈ ಸಮಯದಲ್ಲಿ ಉತ್ಸವ, ಹಬ್ಬಗಳು ಜೋರಾಗಿಯೇ ನಡೆಯುತ್ತಿರುತ್ತವೆ. ಅದರಲ್ಲಂತೂ ಐಪಿಎಲ್​, ಚುನಾವಣಾ ಕಾವು ಜೋರಾಗಿಯೇ ಇದೆ. ಈ ಮಧ್ಯೆ ರಾಜ್ಯ ರಾಜಧಾನಿ ಜನರಿಗೆ ಸಿಹಿ ಸುದ್ದಿಯೊಂದು ಇದೆ. ಹೌದು ಏಪ್ರಿಲ್​ (April) ತಿಂಗಳಲ್ಲಿ ನಗರದಲ್ಲಿ ಸರಣಿ ಕಾರ್ಯಕ್ರಮಗಳು ನಡೆಯಲಿವೆ. ರಾಜಕಾರಣಿಗಳ (Politicians) ಕಾರ್ಯಕ್ರಮದಿಂದ ಹಿಡಿದು ಖ್ಯಾತ ಹಿನ್ನಲೆ ಗಾಯಕಿ ಕೆ.ಎಸ್. ಚಿತ್ರಾ​ ​ ಅವರ ಕಾರ್ಯಕ್ರಮದವರೆಗು ಅನೇಕ ಕಾರ್ಯಕ್ರಮಗಳು ನಿಗದಿಯಾಗಿವೆ. ಈ ಹಿನ್ನೆಲೆ ಬೆಂಗಳೂರಿಗರು ಕಾರ್ಯಕ್ರಮಗಳ ದಿನಾಂಕ ಸೇವ್​ ಮಾಡಿಟ್ಟುಕೊಳ್ಳಿ.

1. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 9 ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. “ಪ್ರಾಜೆಕ್ಟ್ ಟೈಗರ್” ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದಿವೆ. ಈ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.

2. ರಾಹುಲ್​ ಗಾಂಧಿ ಸತ್ಯಮೇವ ಜಯತೆ ಸಮಾವೇಶ: ಕಾಂಗ್ರೆಸ್​​​ ನಾಯಕ ರಾಹುಲ್​ ಗಾಂಧಿಯವರು ಎಪ್ರಿಲ್​ 9 ರಂದು ಕೋಲಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೋಲಾರದಲ್ಲಿ ನಡೆಯುವ ಸತ್ಯಮೇವ ಜಯತೆ ಸಮಾವೇಶದಲ್ಲಿ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.

3. ರಾಂಬೊ ಸರ್ಕಸ್ ಅಂತರಾಷ್ಟ್ರೀಯ ಉತ್ಸವ: ಬೆಂಗಳೂರಿನ ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಏಪ್ರಿಲ್ 8 ರಿಂದ 23 ರವರೆಗೆ, ಈ ಬೇಸಿಗೆಯಲ್ಲಿ ಹವಾನಿಯಂತ್ರಿತ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಸರ್ಕಸ್ ಉತ್ಸವವನ್ನು ಆನಂದಿಸಿ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೂಕ್ತವಾಗಿದೆ. ಪ್ರವೇಶ ಟಿಕೆಟ್ 500 ರೂ. ಇದೆ

4. ಗ್ಯಾತ ಗಾಯಕಿ ಕೆ.ಎಸ್. ಚಿತ್ರಾ ಅವರೊಂದಿಗೆ ಮಲಯಾಳಂ ಮಧುರ ಹಾಡುಗಳು: ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಏಪ್ರಿಲ್ 8 ರಂದು ಸಂಜೆ 6:30 ರ ಸುಮಾರಿಗೆ ಆಯೋಜಿಸಲಾಗಿದೆ, ಪ್ರಸಿದ್ಧ ಗಾಯಕ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಕೆಎಸ್ ಚಿತ್ರಾ ಜೊತೆಗೆ 13 ತುಣುಕುಗಳ ಆರ್ಕೆಸ್ಟ್ರಾದೊಂದಿಗೆ ಭಾವಪೂರ್ಣ ಸಂಜೆ ಆನಂದಿಸಿ. ಪ್ರವೇಶ ಟಿಕೆಟ್ 500 ರೂ. ಇದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Mon, 3 April 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!