AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳಿಗೆ ಐಎಎಸ್​ ವೃಂದ ಪಡೆಯಲು ಪರೀಕ್ಷೆ ಕಡ್ಡಾಯ

ಬಡ್ತಿ ವೇಳೆ ವ್ಯಕ್ತಿಗತ ಶಿಫಾರಸು ತಡೆಗಟ್ಟಲು ಲಿಖಿತ ಪರೀಕ್ಷೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳಿಗೆ ಐಎಎಸ್​ ವೃಂದ ಪಡೆಯಲು ಪರೀಕ್ಷೆ ಕಡ್ಡಾಯ
ವಿಧಾನಸೌಧ
TV9 Web
| Edited By: |

Updated on: Feb 10, 2022 | 10:44 PM

Share

ಬೆಂಗಳೂರು: ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳನ್ನು ಐಎಎಸ್ ವೃಂದಕ್ಕೆ ಶಿಫಾರಸು ಮಾಡಲು ಇನ್ನು ಮುಂದೆ ಲಿಖಿತ ಪರೀಕ್ಷೆ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಲಿಖಿತ ಪರೀಕ್ಷೆಯು ಕೆಪಿಎಸ್‌ಸಿ ಮೂಲಕ ನಡೆಯಲಿದೆ. ಬಡ್ತಿ ವೇಳೆ ವ್ಯಕ್ತಿಗತ ಶಿಫಾರಸು ತಡೆಗಟ್ಟಲು ಲಿಖಿತ ಪರೀಕ್ಷೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಗುಜರಾತ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಿಖಿತ ಪರೀಕ್ಷೆ ಜಾರಿಯಲ್ಲಿದೆ.

ಸರ್ವೇ ಶುಲ್ಕ ಪರಿಷ್ಕರಣೆ

ಸರ್ವೇ ಶುಲ್ಕವನ್ನು ಮತ್ತೊಮ್ಮೆ ಪರಿಷ್ಕರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಸರ್ವೆ ಶುಲ್ಕ ಹೆಚ್ಚಿಸಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಪರಿಷ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಸರ್ವೇ ಮಾಡಲು ಈ ಮೊದಲು ಎಕರೆಗೆ 3500 ರೂಪಾಯಿಯಿಂದ 4000 ರೂಪಾಯಿ ಹಾಗೂ ನಗರ ಭಾಗಕ್ಕೆ 5 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿತ್ತು. ಇದೀಗ ಆದೇಶವನ್ನು ಪರಿಷ್ಕರಿಸಿರುವ ಸರ್ಕಾರವು ಗ್ರಾಮೀಣ ಭಾಗದಲ್ಲಿ ಸರ್ವೆಗೆ ಎಕರೆಗೆ 3500 ರೂಪಾಯಿ, 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 400 ರೂಪಾಯಿ ನಿಗದಿಪಡಿಸಿದೆ. ನಗರ ಪ್ರದೇಶಗಳಲ್ಲಿ 2 ಎಕರೆವರೆಗೆ 2500 ರೂಪಾಯಿ ಇದ್ದು, ಅದಕ್ಕಿಂತ ಮೇಲ್ಪಟ್ಟಿದ್ದರೆ ಪ್ರತಿ ಎಕರೆಗೆ 1000 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ.

ಕೆಲ ವಿವಿಗಳಲ್ಲಿ ಆನ್​ಲೈನ್ ತರಗತಿ

ರಾಜ್ಯದಲ್ಲಿ ಕಾಲೇಜುಗಳನ್ನು ಮತ್ತೆ ಆರಂಭಿಸುವ ಕುರಿತು ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲ ವಿವಿಗಳಲ್ಲಿ ಈಗಾಗಲೇ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದರು.

ಇದನ್ನೂ ಓದಿ: 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಇದನ್ನೂ ಓದಿ: ಅಧಿಕಾರಿಗಳಲ್ಲಿ ಭಯ ಹುಟ್ಟಿಸಲಿದೆ ಐಎಎಸ್ ನಿಯೋಜನೆ ನಿಯಮಗಳ ಬದಲಾವಣೆ: ಪ್ರಧಾನಿ ಮೋದಿಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!