AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ

ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ
ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಉದ್ಘಾಟಿಸಿದ ಎಂಟಿಬಿ ನಾಗರಾಜ್.
TV9 Web
| Edited By: |

Updated on:Feb 27, 2022 | 8:33 PM

Share

ಬೆಂಗಳೂರು: ಕರಕುಶಲಕರ್ಮಿಗಳು ಉತ್ಪಾದಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವಂತೆ ಮಾಡುವ ನಿಟ್ಟಿನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಇದು ಮಾರಾಟಗಾರರಿಗೆ ಮತ್ತು ಗ್ರಾಹಕರ ನಡುವೆ ಉತ್ತಮ ಸಂಪರ್ಕ ಬೆಳೆಸಲು ಸಹಕಾರಿಯಾಗಿದೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮವು ಭಾರತ ಸರ್ಕಾರದ ಪ್ರಾಯೋಜನೆಯಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ(Gandhi Shilp Bazaar Exhibition Cum Sale of Handicrafts)ವನ್ನು ಆಯೋಜಿಸಿದೆ. ಇದನ್ನು ಮಾನ್ಯ ಸಣ್ಣ ಕೈಗಾರಿಕೆಗಳ ಸಚಿವರಾದ ಶ್ರೀ ಎಂಟಿಬಿ ನಾಗರಾಜ್ ಅವರು ಉದ್ಘಾಟಿಸಿದರು. ವಿವಿಧ ಭಾಗಗಳಿಂದ ಕುಶಲಕರ್ಮಿಗಳು ತಯಾರಿಸಿದ ಸೀರೆಗಳು, ಮರದ ಅಲಂಕಾರಿಕಾ ಉತ್ಪನ್ನಗಳು, ಮಣ್ಣಿನ ವಿವಿಧ ಆಕರ್ಷಕ ಸಾಮಾಗ್ರಿಗಳು, ಬ್ಯಾಗ್‌ಗಳು, ವಿವಿಧ ರೀತಿಯ ಉಡುಪುಗಳು, ಸ್ತ್ರೀಯರ ಅಲಂಕಾರಿಕಾ ವಸ್ತುಗಳು, ಬೂಟ್, ಚಪ್ಪಲಿಗಳು ಹಾಗೂ ಇತರ ಕರಕುಶಲ ವಸ್ತುಗಳನ್ನು ಮೇಳದಲ್ಲಿ ಖರೀದಿಸಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯಾರೆಡ್ಡಿ, ಪಾಲಿಕೆಯ ಎಂಡಿ ರೂಪಾ ಮೌದ್ಗಿಲ್ ಐಪಿಎಸ್, ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ನಿರ್ದೇಶಕ ಗುರುಪ್ರಸಾದ್​ ಬರುತ್ತಿದ್ದಂತೆ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಮನಸು ಗೆಲ್ಲಬೇಕು ಅಂದುಕೊಂಡಿದ್ದೆ, ಆದರೆ ಆಗಿದ್ದೇ ಬೇರೆ

Published On - 8:12 pm, Sun, 27 February 22

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?