AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ

ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ
ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಉದ್ಘಾಟಿಸಿದ ಎಂಟಿಬಿ ನಾಗರಾಜ್.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 27, 2022 | 8:33 PM

Share

ಬೆಂಗಳೂರು: ಕರಕುಶಲಕರ್ಮಿಗಳು ಉತ್ಪಾದಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವಂತೆ ಮಾಡುವ ನಿಟ್ಟಿನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಇದು ಮಾರಾಟಗಾರರಿಗೆ ಮತ್ತು ಗ್ರಾಹಕರ ನಡುವೆ ಉತ್ತಮ ಸಂಪರ್ಕ ಬೆಳೆಸಲು ಸಹಕಾರಿಯಾಗಿದೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮವು ಭಾರತ ಸರ್ಕಾರದ ಪ್ರಾಯೋಜನೆಯಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ(Gandhi Shilp Bazaar Exhibition Cum Sale of Handicrafts)ವನ್ನು ಆಯೋಜಿಸಿದೆ. ಇದನ್ನು ಮಾನ್ಯ ಸಣ್ಣ ಕೈಗಾರಿಕೆಗಳ ಸಚಿವರಾದ ಶ್ರೀ ಎಂಟಿಬಿ ನಾಗರಾಜ್ ಅವರು ಉದ್ಘಾಟಿಸಿದರು. ವಿವಿಧ ಭಾಗಗಳಿಂದ ಕುಶಲಕರ್ಮಿಗಳು ತಯಾರಿಸಿದ ಸೀರೆಗಳು, ಮರದ ಅಲಂಕಾರಿಕಾ ಉತ್ಪನ್ನಗಳು, ಮಣ್ಣಿನ ವಿವಿಧ ಆಕರ್ಷಕ ಸಾಮಾಗ್ರಿಗಳು, ಬ್ಯಾಗ್‌ಗಳು, ವಿವಿಧ ರೀತಿಯ ಉಡುಪುಗಳು, ಸ್ತ್ರೀಯರ ಅಲಂಕಾರಿಕಾ ವಸ್ತುಗಳು, ಬೂಟ್, ಚಪ್ಪಲಿಗಳು ಹಾಗೂ ಇತರ ಕರಕುಶಲ ವಸ್ತುಗಳನ್ನು ಮೇಳದಲ್ಲಿ ಖರೀದಿಸಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯಾರೆಡ್ಡಿ, ಪಾಲಿಕೆಯ ಎಂಡಿ ರೂಪಾ ಮೌದ್ಗಿಲ್ ಐಪಿಎಸ್, ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ನಿರ್ದೇಶಕ ಗುರುಪ್ರಸಾದ್​ ಬರುತ್ತಿದ್ದಂತೆ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಮನಸು ಗೆಲ್ಲಬೇಕು ಅಂದುಕೊಂಡಿದ್ದೆ, ಆದರೆ ಆಗಿದ್ದೇ ಬೇರೆ

Published On - 8:12 pm, Sun, 27 February 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ