AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ "ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ" ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!
ಬೆಂಗಳೂರು ವಿಮಾನ ನಿಲ್ದಾಣImage Credit source: Indian Express
TV9 Web
| Edited By: |

Updated on:Aug 08, 2022 | 10:08 PM

Share

ಬೆಂಗಳೂರು: ಕೆಂಪೇಗೌಡ ವಿಮಾನ(Kempegowda Airport) ನಿಲ್ದಾಣದಲ್ಲಿ ಲ್ಯಾಂಡ್ ಆದ ಇಂಡಿಗೋ ಫ್ಲೈಟ್( Indigo Flight) ನಲ್ಲಿ ಹುಸಿ ಬಾಂಬ್ ಇರುವುದಾಗಿ ಬೆದರಿಕೆ ಸಂದೇಶ ಸಿಕ್ಕಿದೆ. ನಿನ್ನೆ ರಾತ್ರಿ 9:30ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ “ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ” ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು. ಇದು ವಿಮಾನದ ಪೈಲಟ್ ಗಮನಕ್ಕೆ ಬಂದ ಕೂಡಲೇ ಕೆಐಎಎಲ್ಎ ಭದ್ರತಾ ಏಜೆನ್ಸಿ ಸಂಪರ್ಕಿಸಿ, ಅನುಮತಿ ಬಳಿಕ ಫ್ಲೈಟ್ ಲ್ಯಾಂಡ್ ಮಾಡಲಾಗಿದೆ. ಕೂಡಲೇ CISF ಮತ್ತು ವಾಯು ಸಂಚಾರ ನಿಯಂತ್ರಣ ಘಟಕ ಸಿಬ್ಬಂದಿ ಸಂಪರ್ಕಿಸಿ ವಿಷಯ ತಿಳಿಸಿದ್ದು ಪ್ರತ್ಯೇಕ ಸ್ಥಳಕ್ಕೆ ಫ್ಲೈಟ್ ಸ್ಥಳಾಂತರ ಮಾಡಿ ತೀವ್ರ ತಪಾಸಣೆ ನಡೆಸಲಾಗಿದೆ.

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, CISF ನಿಂದ ತಪಾಸಣೆ ನಡೆಸಿ ಪ್ರತಿಯೊಬ್ಬ ಪ್ರಯಾಣಿಕರ ಕೈಬರಹ ಮಾದರಿ ಸಂಗ್ರಹಿಸಲಾಗಿದೆ. ಹುಸಿ ಬಾಂಬ್ ಕರೆ ಹಿನ್ನಲೆ 3 ಗಂಟೆ ತಡವಾಗಿ ವಿಮಾನ ಜೈಪುರಕ್ಕೆ ಪ್ರಯಾಣಿಕರನ್ನು ಹೊತ್ತೊಯ್ದಿದೆ. ಘಟನೆ ಸಂಬಂಧ ಕೆಐಎಬಿ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:04 pm, Mon, 8 August 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?