AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ "ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ" ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!
ಬೆಂಗಳೂರು ವಿಮಾನ ನಿಲ್ದಾಣImage Credit source: Indian Express
TV9 Web
| Edited By: |

Updated on:Aug 08, 2022 | 10:08 PM

Share

ಬೆಂಗಳೂರು: ಕೆಂಪೇಗೌಡ ವಿಮಾನ(Kempegowda Airport) ನಿಲ್ದಾಣದಲ್ಲಿ ಲ್ಯಾಂಡ್ ಆದ ಇಂಡಿಗೋ ಫ್ಲೈಟ್( Indigo Flight) ನಲ್ಲಿ ಹುಸಿ ಬಾಂಬ್ ಇರುವುದಾಗಿ ಬೆದರಿಕೆ ಸಂದೇಶ ಸಿಕ್ಕಿದೆ. ನಿನ್ನೆ ರಾತ್ರಿ 9:30ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ “ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ” ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು. ಇದು ವಿಮಾನದ ಪೈಲಟ್ ಗಮನಕ್ಕೆ ಬಂದ ಕೂಡಲೇ ಕೆಐಎಎಲ್ಎ ಭದ್ರತಾ ಏಜೆನ್ಸಿ ಸಂಪರ್ಕಿಸಿ, ಅನುಮತಿ ಬಳಿಕ ಫ್ಲೈಟ್ ಲ್ಯಾಂಡ್ ಮಾಡಲಾಗಿದೆ. ಕೂಡಲೇ CISF ಮತ್ತು ವಾಯು ಸಂಚಾರ ನಿಯಂತ್ರಣ ಘಟಕ ಸಿಬ್ಬಂದಿ ಸಂಪರ್ಕಿಸಿ ವಿಷಯ ತಿಳಿಸಿದ್ದು ಪ್ರತ್ಯೇಕ ಸ್ಥಳಕ್ಕೆ ಫ್ಲೈಟ್ ಸ್ಥಳಾಂತರ ಮಾಡಿ ತೀವ್ರ ತಪಾಸಣೆ ನಡೆಸಲಾಗಿದೆ.

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, CISF ನಿಂದ ತಪಾಸಣೆ ನಡೆಸಿ ಪ್ರತಿಯೊಬ್ಬ ಪ್ರಯಾಣಿಕರ ಕೈಬರಹ ಮಾದರಿ ಸಂಗ್ರಹಿಸಲಾಗಿದೆ. ಹುಸಿ ಬಾಂಬ್ ಕರೆ ಹಿನ್ನಲೆ 3 ಗಂಟೆ ತಡವಾಗಿ ವಿಮಾನ ಜೈಪುರಕ್ಕೆ ಪ್ರಯಾಣಿಕರನ್ನು ಹೊತ್ತೊಯ್ದಿದೆ. ಘಟನೆ ಸಂಬಂಧ ಕೆಐಎಬಿ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:04 pm, Mon, 8 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?