AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !
ಸಿಸಿಬಿ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 22, 2023 | 11:15 AM

Share

ಬೆಂಗಳೂರು ಅ.22: ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ (Pan Card) ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ (Adhar Card) ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಸಿಸಿಬಿ ಪೊಲೀಸರು ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ‌ಮಾಡಿದ್ದ ವೇಳೆ, ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಅಧಾರ್ ಕಾರ್ಡ್ ಪತ್ತೆಯಾಗಿತ್ತು.

ಇದನ್ನು ಆಧರಿಸಿ ಸಿಸಿಬಿ ಪೊಲೀಸರು ತನಿಖೆಗೆ ಇಳಿದಾಗ, ನಕಲಿ ಆಧಾರ್​ ಕಾರ್ಡ್​​ ಜಾಲ ಪತ್ತೆಯಾಗಿದೆ. ಈ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾ ಪ್ರಜೆಯಾ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನಿಂದ ನಕಲಿ ಆಧಾರ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತರಿಗೆ ನೋಟಿಸ್ ಕೊಟ್ಟು ಸುಮ್ಮನಾದ್ರಾ ಪೊಲೀಸ್?

ಇನ್ನೂ ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರ ಅನುಮಾನವನ್ನು ಹುಟ್ಟು ಹಾಕಿದೆ. ನಕಲಿ ಅಧಾರ್ ಕಾರ್ಡ್ ಮಾಡಿಕೊಟ್ಟ ಆರೋಪಿಗಳು ಶಾಸಕ ಭೈರತಿ ಸುರೇಶ್​ ಮತ್ತು ಕೆಲ ಸಚಿವರ ಆಪ್ತರು ಎಂಬ ಕಾರಣಕ್ಕೆ ಪೊಲೀಸರು ದೇಶದ ಭದ್ರತೆಯನ್ನೆ ಮರೆತು ನಡೆದುಕೊಂಡರಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಧಾರ್ ಆ್ಯಕ್ಟ್ 2016ನ್ನು ಎಫ್​ಐಆರ್​ನಲ್ಲಿ ದಾಖಲಿಸದೆ ಕೇವಲ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಪ್ರಕರಣ ಸಮ್ಮರಿಯಲ್ಲಿ ಅಧಾರ್ ಕಾರ್ಡ್ ಕೂಡ ನಕಲಿ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ ಈ ಹಿನ್ನೆಲೆಯಲ್ಲಿ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ