AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯಿಂದ ಜಿಲ್ಲೆಗೆ ಅಲೆದಾಡಿದ್ರು ಚಿಕಿತ್ಸೆ ಸಿಗುತ್ತಿಲ್ಲ, ಬ್ರೈನ್ ಡ್ಯಾಮೆಜ್ ಆಗಿ ರಕ್ತಸ್ರಾವದಿಂದ ಒದ್ದಾಡುತ್ತಿರುವ ರೋಗಿಯ ನೋಡುವವರಿಲ್ಲ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ರೋಗಿಯೊಬ್ಬರು ರಾಜ್ಯದ ನಾಲ್ಕು ಆಸ್ಪತ್ರೆಗಳಿಗೆ ಸುತ್ತಿದ್ರು ಅವರಿಗೆ ಚಿಕಿತ್ಸೆ ಸಿಗ್ತಿಲ್ಲ. ಹೀಗಾಗಿ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲೆಯಿಂದ ಜಿಲ್ಲೆಗೆ ಅಲೆದಾಡಿದ್ರು ಚಿಕಿತ್ಸೆ ಸಿಗುತ್ತಿಲ್ಲ, ಬ್ರೈನ್ ಡ್ಯಾಮೆಜ್ ಆಗಿ ರಕ್ತಸ್ರಾವದಿಂದ ಒದ್ದಾಡುತ್ತಿರುವ ರೋಗಿಯ ನೋಡುವವರಿಲ್ಲ
ಜಿಲ್ಲೆಯಿಂದ ಜಿಲ್ಲೆಗೆ ಎಷ್ಟೇ ಅಲೆದಾಡುದ್ರು ಚಿಕಿತ್ಸೆ ಸಿಗುತ್ತಿಲ್ಲ, ಅಪಘಾತದಲ್ಲಿ ಬ್ರೈನ್ ಡ್ಯಾಮಜ್ ಆಗಿ ರಕ್ತಸ್ರಾವದಿಂದ ಒದ್ದಾಡುತ್ತಿರುವ ರೋಗಿಯ ನೋಡುವವರಿಲ್ಲ
TV9 Web
| Updated By: ಆಯೇಷಾ ಬಾನು|

Updated on:Sep 22, 2022 | 1:27 PM

Share

ಬೆಂಗಳೂರು: ಸತತ ಹನ್ನೆರಡು ಗಂಟೆಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿರುವ ರೋಗಿಯೊಬ್ಬರು ರಾಜ್ಯದ ನಾಲ್ಕು ಆಸ್ಪತ್ರೆಗಳಿಗೆ ಸುತ್ತಿದ್ರು ಅವರಿಗೆ ಚಿಕಿತ್ಸೆ ಸಿಗ್ತಿಲ್ಲ. ಹೀಗಾಗಿ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ರೋಗಿಯ ಸ್ಥಿತಿ ಕಂಡವರು ಆಸ್ಪತ್ರೆಯ ವೈದ್ಯರು ಮಾನವೀಯತೆ ಮರೆತ್ರ ಎಂದು ಪ್ರಶ್ನಿಸುತ್ತಿದ್ದಾರೆ.

27 ವರ್ಷದ ಕುಮಾರ್ ಎಂಬುವವರು ಹಲವು ಗಂಟೆಗಳಿಂದ ರಕ್ತಸ್ರಾವದಲ್ಲಿ ಒದ್ದಾಡುತ್ತಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಕೊಡಗಿನ ಕೆಂಪೇಬೆಲ್ಲೂರಿನ ಬಳಿ ರಸ್ತೆ ಅಪಘಾತವಾಗಿತ್ತು. ಘಟನೆಯಲ್ಲಿ ಕುಮಾರ್ ಬ್ರೈನ್ ಡ್ಯಾಮೆಜ್ ಆಗಿದೆ. ಅಲ್ಲಿಂದ ರೋಗಿಯನ್ನು ಕೊಡಗಿನ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದ್ರೆ ರಾತ್ರಿ ಒಂದು ಗಂಟೆಯವರೆಗೆ ಕಾಯಿಸಿ ಮೈಸೂರು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ನಂತರ ಮೈಸೂರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದ್ರೆ ಇಲ್ಲಿ ಕೂಡ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಮೈಸೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ಬೆಂಗಳೂರಿನ ನಿಮಾನ್ಸ್ ಗೆ ಶಿಫ್ಟ್ ಮಾಡಲು ಹೇಳಿದ್ದಾರೆ. ಹೀಗಾಗಿ ರೋಗಿ ಕುಮಾರ್​ನನ್ನು ನಿಮಾನ್ಸ್ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಇಲ್ಲಿ ಆಗೋದಿಲ್ಲ ಬ್ರೈನ್ ಡ್ಯಾಮೆಜ್ ಕೇಸ್ ಇದು ಹಾಗಾಗಿ ವಿಕ್ಟೋರಿಯಾ ಟ್ರಾಮಾ ಕೇರ್ ಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಇದನ್ನೂ ಓದಿ: ಪಿಎಫ್​ಐ, ಎಸ್​ಡಿಪಿಐ ಮೇಲೆ ಎನ್​ಐಎ ದಾಳಿಯ ಬೆನ್ನಿಗೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ, ಅಜಿತ್ ಡೊಭಾಲ್ ಭಾಗಿ

ಬೆಳಿಗ್ಗೆ 7.30 ರಿಂದ ವಿಕ್ಟೋರಿಯಾ ಟ್ರಾಮಾ ಕೇರ್ ಮುಂದೆ ಆ್ಯಂಬುಲೆನ್ಸ್ ನಲ್ಲಿ ಕುಮಾರ್ ಒದ್ದಾಡುತ್ತಿದ್ದು ಇಲ್ಲಿಯವರೆಗೂ ವೈದ್ಯರು ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ಇದರಿಂದ ಕುಟುಂಬಸ್ಥರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವೈದ್ಯರ ನಡೆಗೆ ಕಣ್ಣೀರಿಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:13 pm, Thu, 22 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​