AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರಿಗೆ ಗುಡ್ ನ್ಯೂಸ್; ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ ಯೋಜನೆಯಡಿ ಅರ್ಚಕರ ಕುಟುಂಬಸ್ಥರಿಗೂ ಉಚಿತ ಯಾತ್ರೆ ಭಾಗ್ಯ

‘ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ’ (Karnataka Bharat Gaurav Kashi Gaya) ಈ ಯೋಜನೆಯಡಿ ಅರ್ಚಕರ ಜೊತೆಗೆ ಅರ್ಚಕರ ಕುಟುಂಬಸ್ಥರೂ ಕೂಡ ಉಚಿತವಾಗಿ ಕಾಶಿ ಯಾತ್ರೆ ಕೈಗೊಳ್ಳಬಹುದು. ಅರ್ಜಕರ ಕುಟುಂಬದ ತಂದೆ/ ತಾಯಿ/ ಮಡದಿ/ ಮಕ್ಕಳು ಹೀಗೆ ಕುಟುಂಬದ ಒಬ್ಬರಿಗೆ ಉಚಿತ ಯಾತ್ರೆಗೆ ಅವಕಾಶ ನೀಡಲಾಗಿದೆ.

ಅರ್ಚಕರಿಗೆ ಗುಡ್ ನ್ಯೂಸ್; ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ ಯೋಜನೆಯಡಿ ಅರ್ಚಕರ ಕುಟುಂಬಸ್ಥರಿಗೂ ಉಚಿತ ಯಾತ್ರೆ ಭಾಗ್ಯ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Nov 22, 2023 | 12:04 PM

Share

ಬೆಂಗಳೂರು, ನ.22: ರಾಜ್ಯ ಸರ್ಕಾರ (Karnataka Government) ಅರ್ಚಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಅರ್ಚಕರ ಹೆಂಡತಿ, ಮಕ್ಕಳಿಗೂ ಕಾಶಿಯಾತ್ರೆ ಭಾಗ್ಯ ಕಲ್ಪಿಸಿದೆ. ಈ ಮೂಲಕ ಅರ್ಚಕರ ಮತ್ತೊಂದು ಮನವಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ತಥಾಸ್ತು ಎಂದಿದ್ದಾರೆ. ‘ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ’ (Karnataka Bharat Gaurav Kashi Gaya) ಈ ಯೋಜನೆಯಡಿ ಅರ್ಚಕರ ಜೊತೆಗೆ ಅರ್ಚಕರ ಕುಟುಂಬಸ್ಥರೂ ಕೂಡ ಉಚಿತವಾಗಿ ಕಾಶಿ ಯಾತ್ರೆ ಕೈಗೊಳ್ಳಬಹುದು.

ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ ದರ್ಶನ ಯೋಜನೆಯಡಿ ಪ್ರವರ್ಗ ಸಿ ಬರುವ ದೇವಾಲಯಗಳ ಅರ್ಚಕರು/ ನೌಕರರಿಗೆ ಈಗಾಗಲೇ ಮುಜರಾಯಿ ಇಲಾಖೆ ಉಚಿತ ಕಾಶಿಯಾತ್ರೆ ಭಾಗ್ಯ ಕಲ್ಪಿಸಿದೆ. ಪ್ರತಿ ಟ್ರಿಪ್ ನಲ್ಲಿ 60 ಜನರಂತೆ, ವರ್ಷಕ್ಕೆ 1200 ಅರ್ಚಕರು / ನೌಕರರು ಹೋಗಬಹುದು. ಈ ಯೋಜನೆಯಡಿ ಉಚಿತವಾಗಿ ಕಾಶಿ ಯಾತ್ರೆ ಮಾಡಬಹುದು. ಈಗಾಗಲೇ ಮೊದಲ ಬ್ಯಾಚ್ ಉಚಿತವಾಗಿ ಕಾಶಿ ಯಾತ್ರೆಗೆ ಹೊರಟಿದೆ. ಎರಡನೇ ಬ್ಯಾಚ್ ಕಾಶಿಯಾತ್ರೆಗೆ ಮುಂದಿನ ತಿಂಗಳು ಹೊರಡಲಿದೆ. ಇದರ ನಡುವೆ ಈಗ ಮುಜರಾತಿ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಇದನ್ನೂ ಓದಿ: Bharat Gaurav Darshan: ಕನ್ನಡಿಗರಿಗೆ ಕಾಶಿಯಾತ್ರೆ ಇನ್ನು ಸುಲಭ; ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ನಾಳೆ ಮೋದಿ ಚಾಲನೆ

ಮುಜರಾಯಿ ಇಲಾಖೆ ಮುಂದೆ ಅರ್ಚಕರು ಬೇಡಿಕೆ ಇಟ್ಟಿದ್ದರು. ಒಬ್ಬರಿಗೆ ಕಾಶಿ ಯಾತ್ರೆಗೆ ಹೊರಡಲು ತೊಂದ್ರೆಯಾಗುತ್ತೆ. ಕುಟುಂಬದವರನ್ನ ಕರೆದುಕೊಂಡು ಹೋಗಲು ಹಣ ಖರ್ಚಾಗುತ್ತೆ. ಕುಟುಂಬದ ಯಾರಾದ್ರೂ ಒಬ್ಬರನ್ನ ಉಚಿತವಾಗಿ ಕರೆದೊಯ್ಯಲು ಅವಕಾಶ ಕೊಡಬೇಕೆಂದು ಅರ್ಚಕರು& ನೌಕರರು ಮನವಿ ಮಾಡಿದ್ದರು. ಅರ್ಚಕರ ಈ ಮನವಿಗೂ ಕೂಡ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ. ಕುಟುಂಬದ ತಂದೆ/ ತಾಯಿ/ ಮಡದಿ/ ಮಕ್ಕಳು ಹೀಗೆ ಕುಟುಂಬದ ಒಬ್ಬರಿಗೆ ಉಚಿತ ಯಾತ್ರೆಗೆ ಅವಕಾಶ ನೀಡಿದ್ದಾರೆ. ಅರ್ಚಕರ ಜೊತೆ ಕುಟುಂಬದ ಒಬ್ಬರು ಉಚಿತವಾಗಿ ಕಾಶಿಯಾತ್ರೆ ಮಾಡಬಹುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?