AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೀತಿಗೆ ಮನೆಯವರ ವಿರೋಧ; ಮನನೊಂದ ಯುವತಿ ನೇಣಿಗೆ ಶರಣು

ನೆಲಮಂಗಲ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ವೇಳೆ, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಪ್ರೀಯಕರ ಸಂತೋಷ್ ಎಂಬಾತನನ್ನು​ ಪ್ರೀತಿಸುತ್ತಿದ್ದಳು. ಆದರೆ, ಇದಕ್ಕೆ ಮನೆಯವರು ವಿರೋಧ ಪಡಿಸಿದ ಹಿನ್ನಲೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು: ಪ್ರೀತಿಗೆ ಮನೆಯವರ ವಿರೋಧ; ಮನನೊಂದ ಯುವತಿ ನೇಣಿಗೆ ಶರಣು
ಆತ್ಮಹತ್ಯೆಗೆ ಶರಣಾದ ಯುವತಿ
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 07, 2023 | 5:01 PM

Share

ಬೆಂಗಳೂರು, ಅ.07: ಪ್ರೀತಿಗೆ ಮನೆಯವರೇ ಅಡ್ಡಿ ಎಂದು ತಿಳಿದು ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ (Bengaluru) ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಸ್ನೇಹ(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ನೆಲಮಂಗಲ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದು, ಈ ವೇಳೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಪ್ರೀಯಕರ ಸಂತೋಷ್ ಎಂಬಾತನನ್ನು​ ಪ್ರೀತಿಸುತ್ತಿದ್ದಳು. ಆದರೆ, ಇದಕ್ಕೆ ಮನೆಯವರು ವಿರೋಧ ಪಡಿಸಿದ ಹಿನ್ನಲೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪ್ರೀತಿ ವಿಷಯ ತಿಳಿದು ಅಜ್ಜಿ ಮನೆಗೆ ಶಿಪ್ಟ್​ ಮಾಡಿದ್ದ ಪೋಷಕರು

ಹೌದು, ಆಗಸ್ಟ್​ 16 ರಂದು ಕಾಲೇಜಿನಿಂದಲೇ ಸ್ನೇಹ, ಯುವಕನೊಂದಿಗೆ ಪರಾರಿಯಾಗಿದ್ದರು. ಈ ಸಂಬಂಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಮೂರು ದಿನಗಳ ಬಳಿಕ ಜೋಡಿಯನ್ನು  ಪೊಲೀಸರು ಮಂಡ್ಯದಲ್ಲಿ ಪತ್ತೆ ಹಚ್ಚಿದರು. ಆ ಬಳಿಕ ಯುವತಿ ಪೋಷಕರು ಸ್ನೇಹಳನ್ನು ನೆಲಮಂಗಲದಿಂದ ಅಜ್ಜಿ ಮನೆಗೆ ಕಳುಹಿಸಿದ್ದರು. ಇದಾದ ಕೆಲ ತಿಂಗಳು ಬೇರೆ ಬೇರೆಯಾಗಿದ್ದ ಸಂತೋಷ್​ ಮತ್ತು ಯುವತಿ ಸ್ನೇಹ. ಇದೀಗ ಎರಡು ತಿಂಗಳ ಬಳಿಕ ಅಜ್ಜಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ತುಮಕೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಬೆಂಗಳೂರಿನಿಂದ ಹೋಗಿ ರೈಲಿಗೆ ತಲೆ ಕೊಟ್ರು

ಲಾರಿ, ಬೈಕ್ ಡಿಕ್ಕಿ; ಫುಡ್​ ಡೆಲಿವರಿಬಾಯ್ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಫುಡ್​ ಡೆಲಿವರಿಬಾಯ್​  ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೈಸ್ ರಸ್ತೆಯಲ್ಲಿ ನಡೆದಿದೆ. ರಮೇಶ್ ನಾಯ್ಕ್(37) ಮೃತ ವ್ಯಕ್ತಿ. ಇತ ಗ್ರಾಹಕರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ