AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅಭಿಮಾನಿಯಿಂದ ರೂಲ್ಸ್ ಬ್ರೇಕ್!

ಬೈಕ್ ಮೇಲೆ ಇದುವರೆಗೆ ಸುಮಾರು 42 ಕೇಸ್​ಗಳಿದ್ದು, 20,200 ರೂಪಾಯಿ ದಂಡ ಕಟ್ಟಬೇಕಿದೆ. ಯಾರಾದರೂ ಬೈಕ್ ಹಿಡಿದು ಈತನನ್ನು ಪ್ರಶ್ನಿಸಿದರೆ ರವಿಕಾಂತೇಗೌಡರ ಹೆಸರು ಹೇಳುತ್ತಾನಂತೆ.

ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅಭಿಮಾನಿಯಿಂದ ರೂಲ್ಸ್ ಬ್ರೇಕ್!
ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಬೈಕ್ ಸವಾರ
TV9 Web
| Updated By: sandhya thejappa|

Updated on: Sep 11, 2021 | 10:28 AM

Share

ಬೆಂಗಳೂರು: ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡರ (Ravikanthe Gowda) ಅಭಿಮಾನಿಯೊಬ್ಬ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾನೆ. ಬೈಕ್ ಸವಾರನೊಬ್ಬ ರವಿಕಾಂತೇಗೌಡರ ಹೆಸರು ಮತ್ತು ಅವರ ಡೆಸಿಗ್ನೇಷನ್ ಹಾಕಿಕೊಂಡು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ತಿಳಿದುಬಂದಿದೆ. ಕೇವಲ ರವಿಕಾಂತೇಗೌಡರ ಹೆಸರು ಮಾತ್ರವಲ್ಲ, ಇದರ ಜೊತೆಗೆ ಪ್ರೆಸ್ ಅಂತಾನೂ ಹಾಕಿಕೊಂಡು ದಂಡ ಕಟ್ಟದೆ ನಗರದಲ್ಲಿ ಸುತ್ತಾಟ ನಡೆಸುತ್ತಿದ್ದಾನೆ.

KA 05 JS 2581 ಆಕ್ಟೀವಾ ಬೈಕ್ ಮೇಲೆ ಇದುವರೆಗೆ ಸುಮಾರು 42 ಕೇಸ್​ಗಳಿದ್ದು, 20,200 ರೂಪಾಯಿ ದಂಡ ಕಟ್ಟಬೇಕಿದೆ. ಯಾರಾದರೂ ಬೈಕ್ ಹಿಡಿದು ಈತನನ್ನು ಪ್ರಶ್ನಿಸಿದರೆ ರವಿಕಾಂತೇಗೌಡರ ಹೆಸರು ಹೇಳುತ್ತಾನಂತೆ. ರೂಲ್ಸ್ ಬ್ರೇಕ್ ಮಾಡಿದಾಗ ಪೊಲೀಸರು ಅನೇಕ ಪೋಟೋಗಳು ತೆಗೆದಿದ್ದಾರೆ. ಯಾವ ಫೋಟೋದಲ್ಲಿಯೂ ಬೈಕ್ ಸವಾರ ಹೆಲ್ಮೆಟ್ ಧರಿಸಿಲ್ಲ. ಸಂಚಾರ ನಿಯಮಗಳನ್ನು ಪಾಲಿಸಿಲ್ಲ. ಬೈಕ್ ಡೀಟೆಲ್ಸ್ ನೋಡಿದರೆ ಪರಮೇಶ ಎನ್ನುವ ಹೆಸರು ತೋರಿಸುತ್ತಿರುವ ಮಾಹಿತಿ ಲಭ್ಯವಾಗಿದೆ.

ಅಪ್ರಾಪ್ತರೇ ಹೆಚ್ಚು ಬೈಕ್ ವ್ಹೀಲಿಂಗ್ ಅಭಿಯಾನದಲ್ಲಿ ವಶಪಡಿಸಿಕೊಳ್ಳಲಾದವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿ ಇದ್ದಾರೆ. ಹೀಗಾಗಿ ಅಪ್ರಾಪ್ತ ಯುವಕರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ದಿನ ಪೋಷಕರಿಗೆ ಯಾವ ವಯಸ್ಸಿಗೆ ಮಕ್ಕಳಿಗೆ ವಾಹನ ನೀಡಬೇಕೆಂದು ಕೌನ್ಸೆಲಿಂಗ್ ನೀಡುತ್ತೇವೆ. ಬಳಿಕವೂ ಅಂತಹುದೇ ಘಟನೆ ಮುಂದುವರೆದಲ್ಲಿ 5-10 ಲಕ್ಷದ ಬಾಂಡ್ ಅಥವಾ ಜೈಲಿಗೆ ಕಳಿಸುತ್ತೇವೆ. ಅದೇ ರೀತಿ ಅಪ್ರಾಪ್ತರಲ್ಲದಿದ್ದರೂ ಅವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ಜತರೆಗೆ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ವಾಹನಗಳ ಅಪಾಯಕಾರಿ ಚಾಲನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಇದನ್ನೂ ಓದಿ

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

(Fan of Traffic Police Commissioner Ravikanthe Gowda has violated traffic rules in Bengaluru)

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?