AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ದಿನೇಶ್​ ಗೂಂಡು ರಾವ್​
Vinay Kashappanavar
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 29, 2023 | 10:22 PM

Share

ಬೆಂಗಳೂರು, ನ.29: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಭ್ರೂಣ ಹತ್ಯೆ ಪರಿಶೀಲಿಸಿರುವ ಬಗ್ಗೆ ವಿಸ್ತೃತ ಅಂಕಿ-ಅಂಶಗಳು, ಎಷ್ಟು ದಾಳಿ ಮಾಡಲಾಗಿದೆ, ಎಷ್ಟು ಸ್ಕ್ಯಾನಿಂಗ್ ಮಿಷನ್ ವಶಕ್ಕೆ ಪಡಿಸಿಕೊಳ್ಳಲಾಗಿದೆ. ಈ ಎಲ್ಲದರ ಸಂಪೂರ್ಣ ವಿವರ ಕುರಿತು ವರದಿ ನೀಡುವಂತೆ ತಿಳಿಸಿದ್ದಾರೆ.

ಒಟ್ಟು ಆರು ಅಂಶಗಳನ್ನು ಉಲ್ಲೇಖಿಸಿರುವ ದಿನೇಶ್ ಗುಂಡೂರಾವ್

1. PC&PNDT ಪ್ರಕಾರ ರಾಜ್ಯ ನೋಡಲ್ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಪರಿಶೀಲಿಸಿರುವ ಅಂಕಿ ಅಂಶ.. ಎಷ್ಟು ಸ್ಕ್ಯಾನಿಂಗ್ ಸೆಂಟರ್ & ಆಸ್ಪತ್ರೆಯಲ್ಲಿ ಪರಿಶೀಲನೆ ನಡೆದಿದೆ?

2. ಪರಿಶೀಲನೆ ನಡೆಸಿರುವ ಕಡೆ PC ಮತ್ತು PNDT ಕಾಯ್ದೆ ಉಲ್ಲಂಘನೆ ಆಗಿದ್ಯಾ? ಆಗಿದ್ದಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ನಡೀತಿದೆ ಮತ್ತು ಯಾವ ಹಂತದಲ್ಲಿದೆ?

3. PC ಮತ್ತು PNDT ಕಾಯ್ದೆ ಉಲ್ಲಂಘಿಸಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ?

4. PC ಮತ್ತು PNDT ಕಾಯ್ದೆ ಪ್ರಕಾರ ಎಷ್ಟು ಸ್ಕ್ಯಾನಿಂಗ್ ಮೆಷಿನ್ ಜಪ್ತಿ ಮಾಡಲಾಗಿದೆ? ವಶಪಡಿಸಿದ ಮೆಷಿನ್ ಕುರಿತು 48 ಗಂಟೆಯಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ಹಾಕಲಾಗಿದೆ?

5. ಪರಿವೀಕ್ಷಣೆ ಸಮಯದಲ್ಲಿ MTP ಕಾಯ್ದೆ ಅನುಸರಿಸಿದ್ದರ ಬಗ್ಗೆ ವರದಿ ನೀಡಿ. (MTP- Medical Termination of Pregnancy Act, 1971)

6. ರಾಜ್ಯ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (SIMC) ಜಿಲ್ಲಾ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (DIMC)

ಈ ಎರಡೂ ಸಮಿತಿ ಇಲ್ಲಿಯವರೆಗೆ ಮಾಡಿರುವ ಪರಿವೀಕ್ಷಣೆ ಬಗ್ಗೆ ವರದಿ ನೀಡಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Kashappanavar
Vinay Kashappanavar
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ