AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ದಿನೇಶ್​ ಗೂಂಡು ರಾವ್​
Vinay Kashappanavar
| Edited By: |

Updated on: Nov 29, 2023 | 10:22 PM

Share

ಬೆಂಗಳೂರು, ನ.29: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಭ್ರೂಣ ಹತ್ಯೆ ಪರಿಶೀಲಿಸಿರುವ ಬಗ್ಗೆ ವಿಸ್ತೃತ ಅಂಕಿ-ಅಂಶಗಳು, ಎಷ್ಟು ದಾಳಿ ಮಾಡಲಾಗಿದೆ, ಎಷ್ಟು ಸ್ಕ್ಯಾನಿಂಗ್ ಮಿಷನ್ ವಶಕ್ಕೆ ಪಡಿಸಿಕೊಳ್ಳಲಾಗಿದೆ. ಈ ಎಲ್ಲದರ ಸಂಪೂರ್ಣ ವಿವರ ಕುರಿತು ವರದಿ ನೀಡುವಂತೆ ತಿಳಿಸಿದ್ದಾರೆ.

ಒಟ್ಟು ಆರು ಅಂಶಗಳನ್ನು ಉಲ್ಲೇಖಿಸಿರುವ ದಿನೇಶ್ ಗುಂಡೂರಾವ್

1. PC&PNDT ಪ್ರಕಾರ ರಾಜ್ಯ ನೋಡಲ್ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಪರಿಶೀಲಿಸಿರುವ ಅಂಕಿ ಅಂಶ.. ಎಷ್ಟು ಸ್ಕ್ಯಾನಿಂಗ್ ಸೆಂಟರ್ & ಆಸ್ಪತ್ರೆಯಲ್ಲಿ ಪರಿಶೀಲನೆ ನಡೆದಿದೆ?

2. ಪರಿಶೀಲನೆ ನಡೆಸಿರುವ ಕಡೆ PC ಮತ್ತು PNDT ಕಾಯ್ದೆ ಉಲ್ಲಂಘನೆ ಆಗಿದ್ಯಾ? ಆಗಿದ್ದಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ನಡೀತಿದೆ ಮತ್ತು ಯಾವ ಹಂತದಲ್ಲಿದೆ?

3. PC ಮತ್ತು PNDT ಕಾಯ್ದೆ ಉಲ್ಲಂಘಿಸಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ?

4. PC ಮತ್ತು PNDT ಕಾಯ್ದೆ ಪ್ರಕಾರ ಎಷ್ಟು ಸ್ಕ್ಯಾನಿಂಗ್ ಮೆಷಿನ್ ಜಪ್ತಿ ಮಾಡಲಾಗಿದೆ? ವಶಪಡಿಸಿದ ಮೆಷಿನ್ ಕುರಿತು 48 ಗಂಟೆಯಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ಹಾಕಲಾಗಿದೆ?

5. ಪರಿವೀಕ್ಷಣೆ ಸಮಯದಲ್ಲಿ MTP ಕಾಯ್ದೆ ಅನುಸರಿಸಿದ್ದರ ಬಗ್ಗೆ ವರದಿ ನೀಡಿ. (MTP- Medical Termination of Pregnancy Act, 1971)

6. ರಾಜ್ಯ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (SIMC) ಜಿಲ್ಲಾ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (DIMC)

ಈ ಎರಡೂ ಸಮಿತಿ ಇಲ್ಲಿಯವರೆಗೆ ಮಾಡಿರುವ ಪರಿವೀಕ್ಷಣೆ ಬಗ್ಗೆ ವರದಿ ನೀಡಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ