AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಭ್ರೂಣ ಹತ್ಯೆ ಪತ್ತೆ ಪ್ರಕರಣ; ಆಸ್ಪತ್ರೆಗಳಿಂದ ವರದಿ ಕೇಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ದಿನೇಶ್​ ಗೂಂಡು ರಾವ್​
ವಿನಯ್​ ಕಾಶಪ್ಪನವರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 29, 2023 | 10:22 PM

Share

ಬೆಂಗಳೂರು, ನ.29: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಭ್ರೂಣ ಹತ್ಯೆ ಹಾಗೂ ಪತ್ತೆಯ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಭ್ರೂಣ ಹತ್ಯೆ ಪರಿಶೀಲಿಸಿರುವ ಬಗ್ಗೆ ವಿಸ್ತೃತ ಅಂಕಿ-ಅಂಶಗಳು, ಎಷ್ಟು ದಾಳಿ ಮಾಡಲಾಗಿದೆ, ಎಷ್ಟು ಸ್ಕ್ಯಾನಿಂಗ್ ಮಿಷನ್ ವಶಕ್ಕೆ ಪಡಿಸಿಕೊಳ್ಳಲಾಗಿದೆ. ಈ ಎಲ್ಲದರ ಸಂಪೂರ್ಣ ವಿವರ ಕುರಿತು ವರದಿ ನೀಡುವಂತೆ ತಿಳಿಸಿದ್ದಾರೆ.

ಒಟ್ಟು ಆರು ಅಂಶಗಳನ್ನು ಉಲ್ಲೇಖಿಸಿರುವ ದಿನೇಶ್ ಗುಂಡೂರಾವ್

1. PC&PNDT ಪ್ರಕಾರ ರಾಜ್ಯ ನೋಡಲ್ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಪರಿಶೀಲಿಸಿರುವ ಅಂಕಿ ಅಂಶ.. ಎಷ್ಟು ಸ್ಕ್ಯಾನಿಂಗ್ ಸೆಂಟರ್ & ಆಸ್ಪತ್ರೆಯಲ್ಲಿ ಪರಿಶೀಲನೆ ನಡೆದಿದೆ?

2. ಪರಿಶೀಲನೆ ನಡೆಸಿರುವ ಕಡೆ PC ಮತ್ತು PNDT ಕಾಯ್ದೆ ಉಲ್ಲಂಘನೆ ಆಗಿದ್ಯಾ? ಆಗಿದ್ದಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ನಡೀತಿದೆ ಮತ್ತು ಯಾವ ಹಂತದಲ್ಲಿದೆ?

3. PC ಮತ್ತು PNDT ಕಾಯ್ದೆ ಉಲ್ಲಂಘಿಸಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ?

4. PC ಮತ್ತು PNDT ಕಾಯ್ದೆ ಪ್ರಕಾರ ಎಷ್ಟು ಸ್ಕ್ಯಾನಿಂಗ್ ಮೆಷಿನ್ ಜಪ್ತಿ ಮಾಡಲಾಗಿದೆ? ವಶಪಡಿಸಿದ ಮೆಷಿನ್ ಕುರಿತು 48 ಗಂಟೆಯಲ್ಲಿ ಕೋರ್ಟ್‌ನಲ್ಲಿ ಎಷ್ಟು ಕೇಸ್ ಹಾಕಲಾಗಿದೆ?

5. ಪರಿವೀಕ್ಷಣೆ ಸಮಯದಲ್ಲಿ MTP ಕಾಯ್ದೆ ಅನುಸರಿಸಿದ್ದರ ಬಗ್ಗೆ ವರದಿ ನೀಡಿ. (MTP- Medical Termination of Pregnancy Act, 1971)

6. ರಾಜ್ಯ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (SIMC) ಜಿಲ್ಲಾ ಪರಿವೀಕ್ಷಣೆ ಹಾಗೂ ಉಸ್ತುವಾರಿ ಸಮಿತಿ (DIMC)

ಈ ಎರಡೂ ಸಮಿತಿ ಇಲ್ಲಿಯವರೆಗೆ ಮಾಡಿರುವ ಪರಿವೀಕ್ಷಣೆ ಬಗ್ಗೆ ವರದಿ ನೀಡಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ