AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಗಣೇಶ ಮೂರ್ತಿ ವಿಸರ್ಜನೆ ಮಾಡಿ ಬರುವಾಗ ಗಲಾಟೆ; ಚಿನ್ನಯ್ಯನಪಾಳ್ಯ, ಸಿದ್ದನಪಾಳ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ

ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯ ಹಾಗೂ ಸಿದ್ದನಪಾಳ್ಯ ಗ್ರಾಮಗಳ ಜನರ ನಡುವೆ ಗಲಾಟೆ ನಡೆದಿದೆ. ದೊಣ್ಣೆಗಳನ್ನ ಹಿಡಿದು ಪರಸ್ಪರ ಬಡಿದಾಡಿಕೊಳ್ಳಲಾಗಿದ್ದು, ಹಲವರಿಗೆ ಗಾಯಗಳಾಗಿವೆ. ಸದ್ಯ ಎರಡೂ ಗ್ರಾಮಗಳಲ್ಲಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಆನೇಕಲ್: ಗಣೇಶ ಮೂರ್ತಿ ವಿಸರ್ಜನೆ ಮಾಡಿ ಬರುವಾಗ ಗಲಾಟೆ; ಚಿನ್ನಯ್ಯನಪಾಳ್ಯ, ಸಿದ್ದನಪಾಳ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ
ಗಲಾಟೆಯಿಂದಾಗಿ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯ, ಸಿದ್ದನಪಾಳ್ಯ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ
ರಾಮು, ಆನೇಕಲ್​
| Updated By: Rakesh Nayak Manchi|

Updated on:Sep 23, 2023 | 10:12 PM

Share

ಆನೇಕಲ್, ಸೆ.23: ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನ ಪಾಳ್ಯ ಹಾಗೂ ಸಿದ್ದನಪಾಳ್ಯ ಗ್ರಾಮಗಳ ಜನರ ನಡುವೆ ಗಲಾಟೆ ನಡೆದಿದೆ. ದೊಣ್ಣೆಗಳನ್ನ ಹಿಡಿದು ಪರಸ್ಪರ ಬಡಿದಾಡಿಕೊಳ್ಳಲಾಗಿದ್ದು, ಹಲವರಿಗೆ ಗಾಯಗಳಾಗಿವೆ. ಸದ್ಯ ಎರಡೂ ಗ್ರಾಮಗಳಲ್ಲಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯದ ವಿನಾಯಕ ಗೆಳೆಯರ ಬಳಗದ ಯುವಕರು ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡಿ ವಾಪಸ್ ಆಗುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ದಾರಿ ಮಧ್ಯೆ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಇದು ತಾರಕಕ್ಕೇರಿದಲ್ಲದೆ ಎರಡೂ ಗ್ರಾಮಗಳ ಯುವಕರು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಾವು ಯಾರಿಗೂ ಕಮ್ಮಿ ಇಲ್ಲ: ಗಣೇಶ ವಿಸರ್ಜನೆ ವೇಳೆ ಭರ್ಜರಿ ಡ್ಯಾನ್ಸ್​ ಮಾಡಿದ ಪೊಲೀಸರು

ಗಲಾಟೆಯಲ್ಲಿ ಎರಡು ಗ್ರಾಮದ ಹಲವರಿಗೆ ಗಾಯಗಳಾಗಿದ್ದು, ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಆನೇಕಲ್ ಪೋಲೀಸರು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಆಸ್ಪತ್ರೆ ಹಾಗೂ ಠಾಣೆ ಮುಂದೆ ಜನರು ಜಮಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Sat, 23 September 23

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ