AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಗೇಮ್ ಬ್ಯಾನ್: ಅನ್ನಪೂರ್ಣೇಶ್ವರಿ ನಗರದಲ್ಲಿ ಡ್ರೀಮ್ 11 ಆನ್ಲೈನ್ ಗೇಮ್ ಆ್ಯಪ್ ವಿರುದ್ಧ ಎಫ್ಐಆರ್

ರಾಜ್ಯ ಸರ್ಕಾರ ಕೂಡ ಆನ್ ಲೈನ್ ಗೇಮ್ ಬ್ಯಾನ್ಗೆ ಮುಂದಾಗಿತ್ತು. ಆನ್ ಲೈನ್ನಲ್ಲಿ ಗೇಮ್ ಆಡಿ ಕೋಟಿ ಕೋಟಿ ಹಣ ಗೆಲ್ಲಬಹುದು ಎಂದು ಪ್ರಚೋದನೆ ಮಾಡುವ ಮೂಲಕ ಮೋಸ ಮಾಡಲಾಗುತ್ತಿತ್ತು.

ಆನ್​ಲೈನ್ ಗೇಮ್ ಬ್ಯಾನ್: ಅನ್ನಪೂರ್ಣೇಶ್ವರಿ ನಗರದಲ್ಲಿ ಡ್ರೀಮ್ 11 ಆನ್ಲೈನ್ ಗೇಮ್ ಆ್ಯಪ್ ವಿರುದ್ಧ ಎಫ್ಐಆರ್
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Oct 08, 2021 | 12:56 PM

Share

ಬೆಂಗಳೂರು: ಡ್ರೀಮ್ 11 ಆನ್ಲೈನ್ ಗೇಮ್ ಆ್ಯಪ್ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಂಜುನಾಥ್ ಎಂಬುವವರ ದೂರು ಆಧಾರದ ಮೇಲೆ ಡ್ರೀಮ್ 11 ಆನ್ಲೈನ್ ಗೇಮ್ ಆ್ಯಪ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರಾಜ್ಯ ಸರ್ಕಾರ ಕೂಡ ಆನ್ ಲೈನ್ ಗೇಮ್ ಬ್ಯಾನ್ಗೆ ಮುಂದಾಗಿತ್ತು. ಆನ್ ಲೈನ್ನಲ್ಲಿ ಗೇಮ್ ಆಡಿ ಕೋಟಿ ಕೋಟಿ ಹಣ ಗೆಲ್ಲಬಹುದು ಎಂದು ಪ್ರಚೋದನೆ ಮಾಡುವ ಮೂಲಕ ಮೋಸ ಮಾಡಲಾಗುತ್ತಿತ್ತು. ಡ್ರೀಮ್‌11 ಕಂಪನಿ ಸಂಸ್ಥಾಪಕರು & ನಿರ್ದೇಶಕರು ಆಗಿರುವ ಭವಿತ್ ಸೇತ್ ಹಾಗೂ ಹರೀಶ್ ಜೈನ್ ಎಂಬ ಇಬ್ಬರು ಜನರಿಗೆ ಆನ್ಲೈನ್ನಲ್ಲಿ ಗೇಮ್ ಆಡಿ ಹಣ ಮಾಡಬಹುದು ಎಂದು ಪ್ರಚೋದನೆ ಮಾಡುತ್ತಿದ್ದರು. ಈ ರೀತಿ ಆಸೆ ತೋರಿಸಿ ಹಣ ಮಾಡುತ್ತಿದ್ದರು. ಹಲವರು ಗೆದ್ದಿದ್ದಾರೆ ನೀವು ಕೂಡ ಗೆದ್ದು ಹಣ ಮಾಡಬಹುದು. ಶ್ರೀಮಂತರಾಗಬಹುದು ಎಂದು ಸುಳ್ಳು ಹೇಳಿ ಜನರನ್ನು ಯಾಮಾರಿಸುತ್ತಿದ್ದರು. ಸದ್ಯ ಮಂಜುನಾಥ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಭವಿತ್ ಸೇಟ್ ಹಾಗೂ ಹರೀಶ್ ಜೈನ್ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಪೊಲೀಸ್ ಆ್ಯಕ್ಟ್ 2021 ಪ್ರಕಾರ ಕಾನೂನು ಬಾಹಿರ ಹಾಗೂ ಸಾವಿರಾರು ಜನರ ಹಣವನ್ನ ರಿಸ್ಕ್‌ ಗೆ ಇಟ್ಟು ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿಕೊಂಡು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಮೊಟ್ಟೆ ದಿನ: ಮೈಸೂರಿನಲ್ಲಿ ಉಚಿತವಾಗಿ ಒಂದು ಸಾವಿರ ಬೇಯಿಸಿದ ಮೊಟ್ಟೆ ವಿತರಣೆ

ಐಪಿಎಲ್-2020 ಶೀರ್ಷಿಕೆ ಪ್ರಾಯೋಜಕತ್ವದ ಹಕ್ಕು ಡ್ರೀಮ್11 ಮಡಿಲಿಗೆ

ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ