Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
Follow us
TV9 Web
| Updated By: ganapathi bhat

Updated on:Apr 05, 2022 | 1:13 PM

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲಾಗಿದೆ. ಯುವತಿ ನೀಡಿರುವ ದೂರು ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. CDಯಲ್ಲಿದ್ದ ಯುವತಿ ಗಂಭೀರ ಆರೋಪ ಮಾಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿದ್ದರು.

ಸಿಡಿಯಲ್ಲಿದ್ದ ಯುವತಿಯ ಲಿಖಿತ ದೂರು ಆಧರಿಸಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ಮಾಡಲಾಗಿದೆ. ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಲಾಗಿದೆ. ರಮೇಶ್ ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿದ್ದಾರೆ. ನಗ್ನವಾಗಿ ಮಾತನಾಡಲು ಪುಸಲಾಯಿಸಿದ್ದಾರೆ ಎಂದು ಜಾರಕಿಹೊಳಿ ವಿರುದ್ಧ ಆರೋಪ ವ್ಯಕ್ತವಾಗಿದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ: ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸವಾಲ್

ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು

Published On - 3:42 pm, Fri, 26 March 21

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್