AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು

ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು
ವಿಧಾನಸೌಧ
Shivaprasad B
| Edited By: |

Updated on:Jul 29, 2023 | 5:20 PM

Share

ಬೆಂಗಳೂರು, ಜುಲೈ 29: ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ. ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ.

ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಹಾರಿಸಲು ಯತ್ನಿಸಿದ್ದಾಗಿ ಪೊಲೀಸ್​​ ವಿಚಾರಣೆಯಲ್ಲಿ ತಿಳಿದುಬಂದಿದೆ. ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಬಂದಿದ್ದರು.

ಇದನ್ನೂ ಓದಿ: ಬೆಂಗಳೂರು ಟು ಕಾಶಿಗೆ ಹೊರಟ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ

ನ್ಯಾನೊ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಕಡಿಮೆ ಅಥವಾ ಸಮ ತೂಕದ (ಯಾವುದೇ ಪರವಾನಗಿ ಅಗತ್ಯವಿಲ್ಲದ) ನ್ಯಾನೊ ಡ್ರೋನ್​ನನ್ನು ನೆಲದಿಂದ 50 ಅಡಿಗಿಂತ ಹೆಚ್ಚು ಅಂತರದಲ್ಲಿ ಹಾರಾಟ ನಡೆಸಬಹುದಾ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕು. ಅದೇ ರೀತಿಯಾಗಿ ನೀವು ವಿಮಾನ ನಿಲ್ದಾಣ ಅಥವಾ ಇತರೆ ಸೂಕ್ಷ್ಮ ನಿಯಂತ್ರಿತ ಪ್ರದೇಶಗಳಲ್ಲಿ ನ್ಯಾನೊ ಡ್ರೋನ್​ಗಳನ್ನು ಹಾರಾಟ ನಡೆಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ರಕ್ಷಣಾ ವಿಶ್ಲೇಷಕ ಗಿರೀಶ್​ ಲಿಂಗಣ್ಣ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ಮೈಕ್ರೋ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಹೆಚ್ಚು ತೂಕವಿದ್ದು, ಆದರೆ 2 ಕಿಲೋಗ್ರಾಂಗಳಿಗಿಂತ ಕಡಿಮೆ ಅಥವಾ ಸಮ ತೂಕದ ಮೈಕ್ರೋ ಡ್ರೋನ್​​ಗಳನು ಯಾವುದೇ ಪರವಾನಗಿ ಅಗತ್ಯವಿಲ್ಲದೇ ವಾಣಿಜ್ಯೇತರ ಕಾರ್ಯಕ್ಕೆ ಮಾತ್ರ ಬಳಕೆ ಮಾಡಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Sat, 29 July 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!