AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು
ಎಂಎಲ್​ಎ ಮುನಿರತ್ನ
ನವೀನ್ ಕುಮಾರ್ ಟಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 13, 2023 | 8:09 AM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರ ಶಾಸಕ ಮುನಿರತ್ನ(Muniratna) ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್  ದಾಖಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರಿನ ಮೇರೆಗೆ ಇದೀಗ ಎಫ್​ಐಆರ್​(FIR) ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್​ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು.

ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದ ಹುಣಸಮಾರನಹಳ್ಳಿ ಗ್ರಾಮಸ್ಥರು

ಇನ್ನು ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 am, Thu, 13 July 23

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ