AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್, ಡಿಕೆ ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲು

ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಕೆ ಶಿವಕುಮಾರ್, ಡಿಕೆ ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲು
ಪ್ರಶಾಂರ್ ಸಂಬರಗಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 27, 2021 | 3:18 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್​ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್​ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ​ ದಾಖಲು ಮಾಡಲಾಗಿದೆ.

ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ನನ್ನ ಮುಂದಾಳತ್ವದಲ್ಲಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ: ಡಿಕೆ ಶಿವಕುಮಾರ್ ಹೇಳಿಕೆ

ಇದನ್ನೂ ಓದಿ: ಪ್ರಶಾಂತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್​; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?