AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ […]

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ
ಸಾಧು ಶ್ರೀನಾಥ್​
|

Updated on: Dec 26, 2019 | 12:16 PM

Share

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ.

ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ ಕಿಡಿಗೇಡಿಗಳ್ಯಾರೋ ಧೂಮಪಾನ ಮಾಡಿರುವುದರಿಂದ ಅಗ್ನಿ ಅವಘಡ ಸಂಭವಿಸಿರಬಹುದು ಅಥವಾ ಎಸಿ ಸರ್ಕ್ಯೂ‌ಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ಹಾಗು ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?