AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ […]

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ
Follow us
ಸಾಧು ಶ್ರೀನಾಥ್​
|

Updated on: Dec 26, 2019 | 12:16 PM

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ.

ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ ಕಿಡಿಗೇಡಿಗಳ್ಯಾರೋ ಧೂಮಪಾನ ಮಾಡಿರುವುದರಿಂದ ಅಗ್ನಿ ಅವಘಡ ಸಂಭವಿಸಿರಬಹುದು ಅಥವಾ ಎಸಿ ಸರ್ಕ್ಯೂ‌ಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ಹಾಗು ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ