AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ

ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ
ಕೆಎಸ್‌ಆರ್‌ಪಿಯಲ್ಲಿ ಫಿಟ್ನೆಸ್ ಕಡ್ಡಾಯ
TV9 Web
| Edited By: |

Updated on:Oct 23, 2021 | 10:25 AM

Share

ಬೆಂಗಳೂರು: ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಪದಕ ಶಿಫಾರಸ್ಸಿಗೆ ಇನ್ನು ಮುಂದೆ ಫಿಟ್‌ನೆಸ್ ಕಡ್ಡಾಯವಾಗಿದೆ. ಆ ಮೂಲಕ ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ. ಕೆಎಸ್​ಆರ್​ಪಿಯಲ್ಲಿ (KSRP) ಉತ್ತಮ ಕೆಲಸ, ಕಾರ್ಯಕ್ಷಮತೆಯ ಜೊತೆಗೆ ಫಿಟ್‌ನೆಸ್ ಕೂಡ ಕಡ್ಡಾಯವಾಗಿದೆ. ಫಿಟ್‌ನೆಸ್ ಪೊಲೀಸರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ. ಹೀಗಾಗಿ ಕೆಎಸ್‌ಆರ್‌ಪಿಯಲ್ಲಿ ಫಿಟ್‌ನೆಸ್ ಕಡ್ಡಾಯ ಎಂದು ಎಡಿಪಿ ಅಲೋಕ್‌ ಕುಮಾರ್ ಈ ನಿಯಮ ಜಾರಿಗೆ ಬೆಂಬಲ ನೀಡಿದ್ದಾರೆ.

ಕೆಎಸ್‌ಆರ್‌ಪಿಯಲ್ಲಿ 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ. ಈ ಪೈಕಿ ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ತೂಕ ಇಳಿಕೆಯಿಂದ ಸಿಬ್ಬಂದಿಗಳ ಆರೋಗ್ಯದಲ್ಲಿ ಚೇತರಿಕೆಯಾಗುತ್ತದೆ. ಅನಾರೋಗ್ಯದಿಂದ ಮೃತಪಡುವ ಪೊಲೀಸರ ಸಂಖ್ಯೆ ಕಡಿಮೆಯಾಗುತ್ತದೆ. ಕೆಎಸ್​ಆರ್​ಪಿ ಸಿಬ್ಬಂದಿ ಸಾಥ್ ನೀಡಿದ ಹಿನ್ನೆಲೆ ದಾಖಲೆಯ ಸಾಧನೆ ಮಾಡಲು ಸಾಧ್ಯವಾಗಿದೆ. ರಾಷ್ಟ್ರದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಸಾಧನೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್ ಫಿಟ್‌ನೆಸ್ ಮಂತ್ರಕ್ಕೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: 6ವರ್ಷಕ್ಕಿಂತಲೂ ಹೆಚ್ಚಿನ ಶಿಕ್ಷಾರ್ಹ ಅಪರಾಧಗಳಿಗೆ ವಿಧಿವಿಜ್ಞಾನ ತನಿಖೆ ಕಡ್ಡಾಯಗೊಳಿಸಲು ಚಿಂತನೆ: ಅಮಿತ್​ ಶಾ

ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಅಧ್ಯಯನ ಕಡ್ಡಾಯ ಆದೇಶ; ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

Published On - 9:00 am, Sat, 23 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್