AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ನ ಐವರು ಸಹಚರರ ಸೆರೆ

ಕಳೆದ ವರ್ಷ ಮದನ್ ಅಲಿಯಾಸ್ ಪಿಟೀಲ್​ನನ್ನು ಗ್ಯಾಂಗ್​ ಹತ್ಯೆಗೈದಿತ್ತು. ವಿಲ್ಸನ್ ಗಾರ್ಡನ್ ನಾಗನ ವಿರೋಧ ಟೀಂ ಲೀಡರ್ ಸಿದ್ದಾಪುರ ಮಹೇಶ್ ಆತನ ಮೇಲೆ ದಾಳಿಗೆ ತಂಡ ಸಂಚು ರೂಪಿಸಿತ್ತು. ಈ ವೇಳೆ ಮಹೇಶ್@ ಸಿದ್ದಾಪುರ ಮಹೇಶ್​ ರೌಡಿಶೀಟರ್​ನ ಐವರು ಸಹಚರರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

Bengaluru News: ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ನ ಐವರು ಸಹಚರರ ಸೆರೆ
ಬಂಧಿತ ಐವರು ಸಹಚರರು
ಗಂಗಾಧರ​ ಬ. ಸಾಬೋಜಿ
|

Updated on: Jun 18, 2023 | 4:34 PM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಮಹೇಶ್@ ಸಿದ್ದಾಪುರ ಮಹೇಶ್​ ರೌಡಿಶೀಟರ್​ (rowdy-sheeter) ನ ಐವರು ಸಹಚರರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕಳೆದ ವರ್ಷ ಮದನ್ ಅಲಿಯಾಸ್ ಪಿಟೀಲ್​ನನ್ನು ಗ್ಯಾಂಗ್​ ಹತ್ಯೆಗೈದಿತ್ತು. ವಿಲ್ಸನ್ ಗಾರ್ಡನ್ ನಾಗನ ವಿರೋಧ ಟೀಂ ಲೀಡರ್ ಸಿದ್ದಾಪುರ ಮಹೇಶ್ ಆತನ ಮೇಲೆ ದಾಳಿಗೆ ತಂಡ ಸಂಚು ರೂಪಿಸಿತ್ತು.​ ಹಾಗಾಗಿ ಕೆಎಸ್​ಆರ್​​ಟಿಸಿ ಕೇಂದ್ರ ಕಚೇರಿ ಬಳಿ‌ ಹೊಂಚು ಹಾಕಿ ಕೂತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ.

ಕಳೆದ 6-7 ತಿಂಗಳ ಹಿಂದೆ ದಾಳಿ ನಡೆಸಿ ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಸಿದ್ದಾಪುರ ಮಹೇಶ್ ಎಸ್ಕೇಪ್ ಆಗಿ ತಲೆಮರೆಸಿಕೊಂಡಿದ್ದ. ಬಳಿಕ ಮತ್ತೆ ಅರೆಸ್ಟ್​ ಮಾಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.

ಇದನ್ನೂ ಓದಿ: ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ನಕಲಿ ಪೊಲೀಸ್​ನಿಂದ ಸಾರ್ವಜನಿಕರಿಂದ ಹಣ ವಸೂಲಿ: ಅರೆಸ್ಟ್​​

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಅರಣ್ಯ ಇಲಾಖೆ ಪೊಲೀಸ್​ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್​​ನನ್ನು ಬಂಧಿಸಲಾಗಿದೆ. ಜಿಲ್ಲೆಯ ಗಂಗಾಪುರಪೇಟೆಯ ನಿವಾಸಿ ಸಂಜಯ್ ಕೊಪ್ಪದ ಬಂಧಿತ ಆರೋಪಿ. ಮೇ 25ರಂದು ಕೊಪ್ಪಳ ಬಳಿ ಬೈಕ್ ಸವಾರ ಬೊಚನಹಳ್ಳಿಯ ಹನುಮೇಶ್​​​ ಎಂಬುವವರ ಬಳಿ ಹಣ ವಸೂಲಿ ಮಾಡಿದ್ದರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

ಗಂಧದ ಕಟ್ಟಿಗೆ ಕಳವುವಾಗಿದೆ, ನಿಮ್ಮ ಮೇಲೆ ಅನುಮಾನವಿದೆ ಎಂದು ಓರ್ವ ಬೈಕ್​ ಸವಾರನ ಬಳಿ 49,000 ನಗದು, 2 ಚಿನ್ನದ ಉಂಗುರ ದೋಚಿದ್ದಾನೆ. ಅನುಮಾನ ಬಂದು ಗ್ರಾಮೀಣ ಠಾಣೆಗೆ ಹನುಮೇಶ್ ಎಂಬುವವರು ದೂರು ನೀಡಿದ್ದಾರೆ. ದೂರು ಆಧರಿಸಿ ಆರೋಪಿಯನ್ನು ಅರೆಸ್ಟ್​ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!