AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬೆಚ್ಚಿಬಿದ್ದ ಬಿಎಂಸಿ ಕಾಲೇಜ್, ಐವರು ವೈದ್ಯ ವಿದ್ಯಾರ್ಥಿಗಳಿಗೆ ಕೊರಾನಾ ಶಂಕೆ

ಬೆಂಗಳೂರು: ನಗರದ ಮೆಡಿಕಲ್‌ ಕಾಲೇಜಿನ ಐವರು ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆಯಾ ಎನ್ನೋ ಅನುಮಾನ ಶುರುವಾಗಿದೆ. ಇದು ಪ್ರತಿಷ್ಟಿತ ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ತಳಮಳಕ್ಕೆ ಕಾರಣವಾಗಿದೆ. ಬಿಎಮ್‌ಸಿ ಕಾಲೇಜಿನ ಪಿಜಿ ವೈದ್ಯ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಕಂಟ್ರೋಲ್‌ ರೂಮ್‌ನಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸಲಾಗಿತ್ತು. ಅಲ್ಲಿ ಈ ವಿದ್ಯಾರ್ಥಿಗಳು ರೋಗಿಗಳ ಎಂಟ್ರಿ ಮತ್ತು ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಗಳೂರು ಮೆಡಿಕಲ್‌ ಕಾಲೇಜ್‌ನ ಡೀನ್‌ ಡಾಕ್ಟರ್‌ ಜಯಂತಿಯವರಂದಿಗೆ ಸಂಪರ್ಕವಿತ್ತು ಎನ್ನಲಾಗಿದೆ. […]

ಕೊರೊನಾಗೆ ಬೆಚ್ಚಿಬಿದ್ದ ಬಿಎಂಸಿ ಕಾಲೇಜ್, ಐವರು ವೈದ್ಯ ವಿದ್ಯಾರ್ಥಿಗಳಿಗೆ ಕೊರಾನಾ  ಶಂಕೆ
Guru
| Edited By: |

Updated on:Jun 20, 2020 | 1:48 PM

Share

ಬೆಂಗಳೂರು: ನಗರದ ಮೆಡಿಕಲ್‌ ಕಾಲೇಜಿನ ಐವರು ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆಯಾ ಎನ್ನೋ ಅನುಮಾನ ಶುರುವಾಗಿದೆ. ಇದು ಪ್ರತಿಷ್ಟಿತ ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ತಳಮಳಕ್ಕೆ ಕಾರಣವಾಗಿದೆ.

ಬಿಎಮ್‌ಸಿ ಕಾಲೇಜಿನ ಪಿಜಿ ವೈದ್ಯ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಕಂಟ್ರೋಲ್‌ ರೂಮ್‌ನಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸಲಾಗಿತ್ತು. ಅಲ್ಲಿ ಈ ವಿದ್ಯಾರ್ಥಿಗಳು ರೋಗಿಗಳ ಎಂಟ್ರಿ ಮತ್ತು ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಗಳೂರು ಮೆಡಿಕಲ್‌ ಕಾಲೇಜ್‌ನ ಡೀನ್‌ ಡಾಕ್ಟರ್‌ ಜಯಂತಿಯವರಂದಿಗೆ ಸಂಪರ್ಕವಿತ್ತು ಎನ್ನಲಾಗಿದೆ. ಹಾಗೇನೇ ಡೀನ್‌ ಡಾ. ಜಯಂತಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎನ್ನಲಾಗ್ತಿದೆ.

ಹೀಗಾಗಿ ಡೀನ್‌ ಅವರಿಂದ ಈ ವಿದ್ಯಾರ್ಥಿಗಳಿಗೆ ಸೋಂಕು ಹರಡಿರಬಹುದಾ ಎಂಬ ಶಂಕೆಯನ್ನ ವ್ಯಕ್ತಪಡಿಸಲಾಗ್ತಿದೆ. ಇಷ್ಟೇ ಅಲ್ಲ ಇವರೊಂದಿಗೆ ಕಾಲೇಜ್‌ನ ಇತರ ವಿದ್ಯಾರ್ಥಿಗಳೂ ಡೀನ್‌ ಜೊತೆ ಸಂಪರ್ಕದಲ್ಲಿದ್ದರು. ಹೀಗಾಗಿ ಈಗ ಬೆಂಗಳೂರು ಮೆಡಿಕಲ್ ಕಾಲೇಜ್‌ನಲ್ಲಿ ಆತಂಕ ಶುರವಾಗಿದೆ.

Published On - 1:47 pm, Sat, 20 June 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್