AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಮೆಜೆಸ್ಟಿಕ್​ನ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿಗಳು ಫುಲ್ ಆಕ್ಟಿವ್ ಆಗಿದ್ದು, ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆದಯುತ್ತಿದ್ದಾರೆ. ಇದೀಗ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ನಗದು ಜಪ್ತಿ ಮಾಡಿದೆ.

Bangalore: ಮೆಜೆಸ್ಟಿಕ್​ನ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ
ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿರುವ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on:May 06, 2023 | 4:47 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಚುನಾವಣಾಧಿಕಾರಿಗಳು ಫುಲ್ ಆಕ್ಟಿವ್ ಆಗಿದ್ದು, ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆದಯುತ್ತಿದ್ದಾರೆ. ಇದೀಗ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ನಗದು ಜಪ್ತಿ ಮಾಡಿದೆ. ಸಿಟಿ ಸೆಂಟರ್​ಗೆ (City Center) ದಾಳಿ ನಡೆಸಿ ಶಾಪ್​ವೊಂದರಲ್ಲಿ ಹಣ ಪತ್ತೆಯಾಗಿದೆ. ವಿಚಾರಣೆ ವೇಳೆ ದಾಖಲೆ ಇಲ್ಲದೇ ಇರುವುದು ತಿಳಿದುಬಂದ ಹಿನ್ನೆಲೆ 5.22 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಹಲವೆಡೆ ಮತದಾರರಿಗೆ ಹಂಚಲು ಕೊಂಡೊಯ್ಯಲಾಗುತ್ತಿರುವ ಲಕ್ಷ ಲಕ್ಷ ರೂ. ನಗದು, ಚಿನ್ನಾಭರಣ, ಕುಕ್ಕರ್ ಸೇರಿದಂತೆ ಗೃಹ ಬಳಕೆಯ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Sat, 6 May 23

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ