AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜನೆ

ಸರ್ಕಾರದಿಂದ ಮೊದಲ ಬಾರಿಗೆ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಉಡುಪಿಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜನೆ
ಯಕ್ಷಗಾನ
TV9 Web
| Edited By: ವಿವೇಕ ಬಿರಾದಾರ|

Updated on:Dec 19, 2022 | 5:35 PM

Share

ಬೆಂಗಳೂರು: ಸರ್ಕಾರದಿಂದ ಮೊದಲ ಬಾರಿಗೆ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ (Udupi) ರಾಜ್ಯಮಟ್ಟದ ಯಕ್ಷಗಾನ ಸಾಹಿತ್ಯ ಸಮ್ಮೇಳನ (Yakshagana Sahitya Sammelana) ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ (Sunil Kumar) ನೇತೃತ್ವದಲ್ಲಿ ಇಂದು (ಡಿ.19) ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಿದ್ದು, ಮೇಳ ಹಾಗೂ ಕಲಾವಿದರ ಸಮಸ್ಯೆ ಬಗ್ಗೆ ಪ್ರತ್ಯೇಕ ಗೋಷ್ಠಿ ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ

ಹಾಗೇ ಯಕ್ಷರಂಗದ ಮೇಳದ ಯಜಮಾನರಿಗೆ, ಪಿಹೆಚ್​​ಡಿ ಪ್ರಬಂಧ ಮಂಡಿಸಿದವರಿಗೆ ಹಾಗೂ ಬಡ ಕಲಾವಿದರಿಗೆ ಸನ್ಮಾನಿಸಲು ತೀರ್ಮಾನಿಸಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Mon, 19 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ