AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?
ಕುಡಿದ ನಶೆಯಲ್ಲಿ ಪುಂಡಾಟ ನಡೆಸಿದ ವಿದೇಶಿ ಮಹಿಳೆಯರು
TV9 Web
| Edited By: |

Updated on: Aug 29, 2022 | 7:53 AM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟ ನಡೆಸಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ 1;30ರ ವೇಳೆಗೆ ನಡೆದಿದೆ. ಟೈಮ್ ಹೆಚ್ಚಾಗಿದ್ದರಿಂದ ಮನೆಗೆ ತೆರಳಲು ಸೂಚಿಸಿದ್ದು, ಈ ವೇಳೆ ಕಬ್ಬನ್​ಪಾರ್ಕ್ ಠಾಣೆ​​​​​ ಪೊಲೀಸರ ಜತೆ ಕಿರಿಕ್ ಮಾಡಲಾಗಿದೆ. ನೈಟ್ ರೌಂಡ್ಸ್​​ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಮೂವರು ಆಫ್ರಿಕನ್​ ಮಹಿಳೆಯರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Viral: 16ರ ಬಾಲೆಯನ್ನು ಮದುವೆಯಾದ ಮುದುಕ! ವಿಷಯ ಬಹಿರಂಗವಾಗುತ್ತಿದ್ದಂತೆ ಜಡಲ ಸ್ವಾಮಿ ಎಸ್ಕೇಪ್

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ