Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?
ಕುಡಿದ ನಶೆಯಲ್ಲಿ ಪುಂಡಾಟ ನಡೆಸಿದ ವಿದೇಶಿ ಮಹಿಳೆಯರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2022 | 7:53 AM

ಬೆಂಗಳೂರು: ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟ ನಡೆಸಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ 1;30ರ ವೇಳೆಗೆ ನಡೆದಿದೆ. ಟೈಮ್ ಹೆಚ್ಚಾಗಿದ್ದರಿಂದ ಮನೆಗೆ ತೆರಳಲು ಸೂಚಿಸಿದ್ದು, ಈ ವೇಳೆ ಕಬ್ಬನ್​ಪಾರ್ಕ್ ಠಾಣೆ​​​​​ ಪೊಲೀಸರ ಜತೆ ಕಿರಿಕ್ ಮಾಡಲಾಗಿದೆ. ನೈಟ್ ರೌಂಡ್ಸ್​​ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಮೂವರು ಆಫ್ರಿಕನ್​ ಮಹಿಳೆಯರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Viral: 16ರ ಬಾಲೆಯನ್ನು ಮದುವೆಯಾದ ಮುದುಕ! ವಿಷಯ ಬಹಿರಂಗವಾಗುತ್ತಿದ್ದಂತೆ ಜಡಲ ಸ್ವಾಮಿ ಎಸ್ಕೇಪ್

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ